ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

0
104

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಯುವಕರನೋರ್ಪನನ್ನು ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿರುವ ಘಟನೆ ನಗರದ ಹೊರವಲಯದ ಮಲಗತ್ತಿ ಗ್ರಾಮದ ಎಂ.ಎಂ.ಗಾರ್ಡನ್‌ ಬಳಿ  ಶುಕ್ರವಾರ ತಡರಾತ್ರಿ ನಡೆದಿದೆ.

Contact Your\'s Advertisement; 9902492681

ಮಾಲಗತ್ತಿ ಗ್ರಾಮದ ನಿವಾಸಿ ಸಚಿನ್‌ ಬಸವರಾಜ್‌ ಅಂಬಲಗಿ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಚಿನ್ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನನ್ನೆ ರಾತ್ರಿ 9 ಗಂಟೆ ಸುಮಾರಿಗೆ ಸಚಿನ್ ಸ್ಥಳಕ್ಕೆ ಕರೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಅನುಮಾನ ವ್ಯಕ್ತವಾಗುತ್ತಿದ್ದು, ಕೊಲೆ ಮಾಡಿರುವ ಆರೋಪಿಗಳು ಮತ್ತು ಕೊಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಕಲಬುರಗಿಯಲ್ಲಿ ಭೀಕರ ಹತ್ಯೆಗಳು ತಡೆಯಲು ಮತ್ತು ಕೊಲೆ ಮಾಡಿರುವ ಆರೋಪಿಗಳ ಬಂಧನಕ್ಕೆ ಪೊಷಕರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಲಬುರಗಿ ವಿಶ್ವ ವಿದ್ಯಾಯಲದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here