ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ: ಸರ್ಕಾರಿ ವೈದ್ಯರಿಗೆ ರಜೆ ಇಲ್ಲ

0
37

ಬೆಳಗಾವಿ: ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ , ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ನೆರೆ ಹಾವಳಿ ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸುವ ವರೆಗೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳುವವರೆಗೆ ಅಧಿಕಾರಿ/ಸಿಬ್ಬಂದಿಗಳಿಗೆ ಆಗಸ್ಟ್ 9, 10,11,12 ಹಾಗೂ 15ನೇ ಆಗಸ್ಟ್ ನಿರ್ಬಂಧಿತ ರಜೆ/ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಬಾರದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here