ಕಲಬುರಗಿ: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಕಲಬುರಗಿ ಏರ್ಪೋರ್ಟ್ಗೆ ಆಗಮನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅದ್ಧೂರಿಯಾಗಿ ಸ್ವಾಗತ ಕೋರಿದ ಕೆಪಿಸಿಸಿ ನಾಯಕರು.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಉಪಸ್ಥಿತಿ. ಸದ್ಯ ಏರ್ಪೋರ್ಟ್ನಿಂದ ಕಲಬುರಗಿ ನಗರದತ್ತ ಪಯಣ ಬೆಳಸಿದ ಖರ್ಗೆ ಅವರು ಕೆಲವೇ ಕ್ಷಣಗಳಲ್ಲಿ ಗಂಜ್ನ ನಗರೇಶ್ವರ ಶಾಲೆಯಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ.
ತೆರೆದ ಜೀಪಿನಲ್ಲಿ ನಗರೇಶ್ವರ ಶಾಲೆಯಿಂದ ಜಗತ್ ಸರ್ಕಲ್ ವರೆಗೆ ಮೆರವಣಿಗೆ ಜರುಗಲಿದ್ದು, ನಂತರ ಮಧ್ಯಾನ 2 ಗಂಟೆಗೆ ಅಭಿನಂದನ ಸಮಾರಂಭ ಮತ್ತು ಕಲ್ಯಾಣ ಕರ್ನಾಟಕ ಕ್ರಾಂತಿ ಸಮಾವೇಶ ಉದ್ಘಾಟನೆಗೊಳ್ಳಲಿದೆ. ಸಮಾರಂಭಕ್ಕೆ ಖರ್ಗೆ ಬೆಂಬಲಿಗರು/ಕಾರ್ಯಕರ್ತರು ಹರಿದು ಬರುತ್ತಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…