ಮಾಜಿ ಸಿಎಂ ಕುಮಾರಸ್ವಾಮಿಗೆ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಅಭಿನಂದನೆ

0
12

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳ ಜನ್ಮದಿನದ ನಿಮಿತ್ಯ ಸೇಡಂ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಅವರು ಕುಮಾರಸ್ವಾಮಿ ಅವರ ಬೆಂಗಳೂರಿನ ನಿವಾಸದಲ್ಲಿಂದು ಭೇಟಿಯಾಗಿ ಜನ್ಮದಿನದ ಶುಭಕೋರಿದ್ದರು.

ಈ ಸಂದರ್ಭದಲ್ಲಿ ಚಿಂಚೋಳಿ ಜೆಡಿಎಸ್ ಅಭ್ಯರ್ಥಿ ಸಂಜೀವನ ಯಾಕಪೂರ , ಆಳಂದ ಜೆಡಿಎಸ್ ಅಭ್ಯರ್ಥಿ ಮಹೇಶ್ವರಿ ವಾಲಿ, ರಾಹುಲ ಯಾಕಪೂರ, ರಾಜು ನಿಲಂಗಿ, ಬಾಲರಾಜ್ ಬ್ರೀಗೇಡ್ ಅಧ್ಯಕ್ಷ ಶಿವಕುಮಾರ ಅಪ್ಪಾಜಿ, ಅಮೀರ ಖಾನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here