ರಾಷ್ಟ್ರೀಯ ಶಿಕ್ಷಣ ನೀತಿ-2020 ಮಹತ್ವ ಮತ್ತು ಅನುಷ್ಠಾನದ ಸವಾಲುಗಳು | ಉಪನ್ಯಾಸ

0
16

ಕಲಬುರಗಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ  “ ರಾಷ್ಟ್ರೀಯ ಶಿಕ್ಷಣ ನೀತಿ-2020 ಮಹತ್ವ ಮತ್ತು ಅನುಷ್ಠಾನದ ಸವಾಲುಗಳು” ವಿಷಯ ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಉದ್ಘಾಟಿಸಿದರು.

ಬೆಂಗಳೂರಿನ ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಡಾ.ಪದ್ಮಾವತಿ, ಡಾ.ಅಲ್ಲಮಪ್ರಭು ಗುಡ್ಡ, ಬಸವರಾಜ ಗಾದಗಿ ಸೇರಿದಂತೆ ಮತ್ತಿತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here