ಆಳಂದ : ಮುಂಬರುವ ರಾಜ್ಯ ವಿಧಾನ ಸಭಾ 2023 ರ ಆಳಂದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ಅಭ್ಯರ್ಥಿಯಾಗಿ ಮಹೇಶ್ವರಿ ವಾಲಿಗೆ ಟಿಕೆಟ್ ಕನ್ ಫರ್ಮ ಆಗಿದೆ.
ಜೆಡಿಎಸ್ ಪಕ್ಷವು ಸೋಮವಾರತನ್ನ 93 ಅಭ್ಯರ್ಥಿಗಳ ಪಟ್ಟಿಯಲ್ಲಿ ಆಳಂದ ವಿಧಾನಸಭಾ ಕ್ಷೇತ್ರವು ಪಟ್ಟಿಯಲ್ಲಿ ಇವರ ಹೆಸರು ಕೂಡ ಇದೆ. ಈ ಪಟ್ಟಿಗೆಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹಿ ಹಾಕಿ ಅನುಮತಿ ನೀಡಿದ್ದಾರೆ.
ಇದರಿಂದಪ್ರಾದೇಶಿಕ ಪಕ್ಷಜೆಡಿಎಸ್ ರಾಷ್ಟ್ರೀಯ ಪಕ್ಷಕಿಂತ ಮೊದಲೇ ಪಟ್ಟಿ ಬಿಡುಗಡೆಗೊಳಿಸಿ ಅಚ್ಚರಿ ಮೂಡಿಸಿದೆ. ಆಳಂದಿಂದ ರಾಷ್ಟ್ರೀಯ ಪಕ್ಷಗಳಾದಬಿಜೆಪಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಹೆಚ್ಚಿಸಿದೆ.
ಕ್ಷೇತ್ರದಲ್ಲಿಇವರನ್ನು ಬಿಟ್ಟು ಇನ್ನೊಬ್ಬರ ಹೆಸರು ಚಾಲ್ತಿಯಲ್ಲಿಇತ್ತು ಎನ್ನಲಾಗಿದೆ. ಇದರಿಂದ ಜೆಡಿಎಸ್ ತಾಲ್ಲೂಕಿನಲ್ಲಿ ಕೇಳು ಬರುತ್ತಿರುವ ಬೇರೆ ಹೆಸರಿಗೆ ತೆರೆ ಬಿದ್ದಿದೆ. ಇನ್ನೇನಿದ್ರೂ ರಾಜಕೀಯ ಕಾವು ಚಳಿಯ ಮಧ್ಯಯೂ ರಂಗೆರಲಿದೆ.
ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…