ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ಪರಿಷತ್ತು-ಆನೇಕಲ್ ವಿಧಾನಸಭಾ ಕ್ಷೇತ್ರ, ಪ್ರಜಾತಾರೆ ಬಳಗ, ಗಂಧದನಾಡು ಜನಪರ ವೇದಿಕೆ(ಗಜವೇ) ಹಾಗೂ ಕೌದಿ ಪ್ರಕಾಶನ ಸಹಯೋಗದಲ್ಲಿ ಆಯೋಜಿಸಿದ್ದ ಕಥಾಸ್ಪರ್ಧೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.
ಬಂದಿದ್ದ 108 ಕಥೆಗಳಲ್ಲಿ ಅಂತಿಮ ಹಂತದ ತೀರ್ಪುಗಾರರಾದ ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ಮಂಟೇದ ರವರು ಈ ಕೆಳಕಂಡ ನಾಲ್ಕು ಅತ್ಯುತ್ತಮ ಕಥೆಗಳನ್ನು ಕ್ರಮವಾಗಿ ಬಹುಮಾನಕ್ಕೆ ಆಯ್ಕೆ ಮಾಡಿದ್ದಾರೆ.
ಆಯ್ಕೆಯಾದ ಕಥೆಗಾರರನ್ನು ಜನವರಿ ತಿಂಗಳಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಹಾಗೂ ಬಹುಮಾನಕ್ಕೆ ಆಯ್ಕೆಗೊಂಡ ನಾಲ್ಕು ಕಥೆಗಳೊಂದಿಗೆ ಮೊದಲ 20 ಕಥೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…