ಶರಣ ಡೋಹರ ಕಕ್ಕಯ್ಯ ದೇವಸ್ಥಾನ ಜೀರ್ಣೋದ್ಧಾರಕ್ಕೆ ಚಾಲನೆ

0
15

ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿ ಶರಣ ಡೋಹರ ಕಕ್ಕಯ್ಯ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ  ಶರಣ ಡೋಹರ ಕಕ್ಕಯ್ಯ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸಾಯಬಣ್ಣ ಎಂ.ಹೋಳ್ಕರ್, ರ್ಕಾರ್ಯದರ್ಶಿ ಮೋತೀಲಾಲ ಕಟಕೆ, ಬಸವ ಸೇವಾ ಸಮಿತಿಯ ಅಧ್ಯಕ್ಷ ಪ್ರಶಾಂತ ಗುಡ್ಡಾ,  ಬಸವ ಸೇವಾ ಸಮಿತಿ ಕಾರ್ಯದರ್ಶಿ ಶರಣು ಅವಂತಗಿ ಹಾಗೂ ಬಸವ ಸೇವಾ ಸಮಿತಿ ಸದಸ್ಯರು, ಶರಣ ಡೋಹರ ಕಕ್ಕಯ್ಯ ದೇವಸ್ಥಾನ ಟ್ರಸ್ಟ್‍ನ ಸದಸ್ಯರು ಭಾಗವಹಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here