ನಿಖಿಲ್ ಕುಮಾರ ಸ್ವಾಮಿಗೆ ಹೂ ಗುಚ್ಚು ನೀಡಿ ಸ್ವಾಗತಿಸಿದ ಮಹ್ಮದ್ ಖುರೇಶಿ

0
17

ಕಲಬುರಗಿ: ನಗರಕ್ಕೆ ಆಗಮಿಸಿದ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಅವರಿಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹ್ಮದ್ ಖುರೇಶಿ ಅವರು ಹೂ ಗುಚ್ಚು ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here