ದಾಸ ವೈವಿಧ್ಯ ಕಾರ್ಯಕ್ರಮಕ್ಕೆ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ

0
20

ಕಲಬುರಗಿ: ಕನ್ನಡ ಭವನದಲ್ಲಿ ಆಯೋಜಿಸಿದ್ದ ದಾಸಸಾಹಿತ್ಯ, ಸಂಗೀತ ಮತ್ತು ಸಾಂಸ್ಕøತಿಕ ಪ್ರತಿಷ್ಠಾನದ ಉದ್ಘಾಟನೆ ಹಾಗೂ ದಾಸ ವೈವಿಧ್ಯ ಕಾರ್ಯಕ್ರಮಗಳಿಗೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.

ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ, ಗುವಿವಿ ಕುಲಪತಿ ಪೆÇ್ರ.ದಯಾನಂದ ಆಗಸರ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಸ್ವಾಮಿರಾವ ಕುಲಕರ್ಣಿ, ಅಧ್ಯಕ್ಷರು ಮತ್ತು ಹಿರಿಯ ಪತ್ರಕರ್ತರಾದ ಡಾ.ಶ್ರೀನಿವಾಸ ಸಿರನೂರಕರ್, ಉಪಾಧ್ಯಕ್ಷರಾದ ವ್ಯಾಸರಾಜ ಸಂತೆಕಲ್ಲೂರ, ನಾರಾಯಣ ಕುಲಕರ್ಣಿ, ವೆಂಕಟೇಶ ಮುದಗಲ, ಕೆ.ಪಿ.ಗಿರಿಧರ, ಡಾ .ಸುನಂದಾ ಸಾಲವಾಡಗಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here