ಬಿಸಿ ಬಿಸಿ ಸುದ್ದಿ

ಸಂಪುಟ ರಚನೆ ಹಾಗೂ ಟಿಪ್ಪು ಜಯಂತಿಗೆ ಒತ್ತಾಯಿಸಿ ದಲಿತ ಪ್ಯಾಂಥರ್ ದಿಂದ ಪ್ರತಿಭಟನೆ

ಚಿತ್ತಾಪುರ: ಭಾರತೀಯ ದಲಿತ ಪ್ಯಾಂಥರ್ ಚಿತ್ತಾಪೂರ ತಾಲೂಕ ಸಮಿತಿ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ರದ್ದು ಆದೇಶ ಹಿಂಪಡೆಯಲು ಹಾಗೂ ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಮಾಡಲು ಒತ್ತಾಯಿಸಿ ಇಂದು ತಹಶೀಲ್ ಕಚೇರಿಯ ಮುಂದೆ  ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷ ಗಂಗಾಧರ ಮಾಡಬೂಳ ಮಾತನಾಡಿ, ಯಡಿಯೂರಪ್ಪ ಸರಕಾರ ಟಿಪ್ಪು ಜಯಂತಿ ಆಚರಣೆ ರದ್ದು ಪಡಿಸಿದ್ದು ಸಮಿತಿ ಖಂಡಿಸುತ್ತದೆ ಎಂದು ತಿಳಿಸಿ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಪ್ರವಾಹ ಪ್ರದೇಶಗಳಲ್ಲಿನ ಜನ ಪ್ರವಾಹದಿಂದ ತತ್ತರಿಸುತ್ತಿದ್ದು, ಸಂಪುಟ ರಚನೆ ಇಲ್ಲದೆ ಜನರು ಸಮಸ್ಯೆಗೆ ಕಿವಿ ಇಲ್ಲದಂತಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಯಡಿಯೂರಪ್ಪ ಅವರು ಸಂಪುಟ ರಚನೆ ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿಗಳ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಭರತ್ ಬುಳ್ಳ,  ಕಾಶಿನಾಥ್ ದಿವಂಟಗಿ, ಶರಣು ಉಡಗಿ, ಕಾಶಿನಾಥ್ ಶೆಳ್ಳಗಿ, ದಿನೇಶ್ ಮೊಘಾ, ನವೀನ್ ಕುಮಸಿ, ಸೋಮು ಸಣ್ಣೂರ್, ಕಾಶಿ ವಚ್ಚಾ, ಕರಣ ಕೋರವಾರ, ಸುಧಿರ್ ದಂಡೋತಿ, ರಾಹುಲ್ ಅಂಗನಳ್ಳಿ, ರಾಹುಲ್ ಹದನೂರ್, ಉಮೇಶ್ ಸಜ್ಜನ್, ಶಿವಯೋಗಿ ಕೊಳ್ಳುರ್ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

4 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

4 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

4 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420