ಸುರಪುರ: ನಗರದ ಹಳೆ ಬಸ್ ನಿಲ್ದಾಣ ಬಳಿಯಲ್ಲಿನ ಮೆಥೋಡಿಸ್ಟ್ ಚರ್ಚ್ನಲ್ಲಿ ಯೇಸುವಿನ ಜನ್ಮ ದಿನಾಚರಣೆಯ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮ ದಿಂದ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾ ಮೇಲ್ವಿಚಾರಕ ರೆವರೆಂಡ್ ಈ ಸುನಂದಕುಮಾರ ಕೇಕ್ ಕತ್ತರಿಸಿ ಹಬ್ಬಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುನಂದಕುಮಾರವರು,ಯೇಸು ಕ್ರಿಸ್ತನ ಜನನದ ಸುದ್ದಿಯನ್ನು ದೇವಧೂತರು ತಿಳಿಸಿದರು.ಕುರಿ ಕಾಯುತ್ತಿದ್ದ ಕುರುಬರಿಗೆ ಈ ಸುದ್ದಿ ತಿಳಿಯುತ್ತಿದ್ದಂತೆ ಅವರು ತಮ್ಮ ಕುರಿಗಳನ್ನು ತೆಗೆದುಕೊಂಡು ಬೆತ್ಲೆಹೇಮ್ಗೆ ಹೋಗಿ ನಮಸ್ಕರಿಸಿ ತಮ್ಮ ಕುರಿಗಳನ್ನು ಕಾಣಿಕೆಯಾಗಿ ನೀಡಿದರು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಸೋಮನಾಥ ಡೊಣ್ಣಿಗೇರ,ಜೆಡಿಎಸ್ ಮುಖಂಡ ಉಸ್ತಾದ ವಜಾಹತ್ ಹುಸೇನ್,ಬಿಜೆಪಿ ಮುಖಂಡರಾದ ಶಂಕರ ನಾಯಕ,ರಾಜಾ ಜಯರಾಮ ನಾಯಕ,ಶ್ರೀನಿವಾಸ ನಾಯಕ ದರಬಾರಿ,ಮಲ್ಲು ದಂಡಿನ್,ವಾಲ್ಮೀಕಿ ನಾಯಕ,ರಂಗನಗೌಡ ಪಾಟೀಲ್,ಅಮರೇಶ ನಾಯಕ,ಪ್ರವೀಣಕುಮಾರ ನಾಯಕ,ಬಸ್ಸು ನಾಯಕ,ಸದಸ್ಯರಾದ ಸ್ಯಾಮುವೆಲ್ ಮ್ಯಾಥ್ಯೂ,ಪಾಲ ನಾಯಕ,ವಸಂತ ಕುಮಾರ,ಜಯಪ್ಪ,ದೇವಪುತ್ರ ರಮೇಶ ಪಾಲ ಥಾಮಸ್,ಅನಿಲ ಸುಜಯಕುಮಾರ, ಸಿಮಿಯೋನ್, ಎಚಿನೇಜರ್,ಸುಭಾಸ್,ಆಕಾಶ್,ಬಂಟಿ ನವೀನ,ವಿಶಾಲ,ಎಸ್ ರೇಸುನಂದಕುಮಾರ,ಸುನೀಲಾ ಶಾಂತಕುಮಾರ,ಸುಮತಿ,ಸಜಾತಾ ಪ್ರಕಾಶ,ಸುಜಾತಾ ಜೆ,ಸೋನಾಕುಮಾರಿ,ಲಲಿತಾ,ಅನಿತಾ,ಸಾಗರೀಕಾ,ಚಂದ್ರ ಮ್ಯಾಥ್ಯೂ,ಮೇರಿ ಮಾರ್ಗರೆಟ್ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…