ಕಾಳಗಿ: ತಾಲೂಕಿನ ರಟಕಲ್ ಗ್ರಾಮದ,ಶ್ರೀ ಮುರುಗೇಂದ್ರ ಶಿವಯೋಗಿಗಳ 59ನೇ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ವಿರಕ್ತ ಮಠದ ಪರಮ ಪೂಜ್ಯರಾದ ಶ್ರೀ ಸಿದ್ದರಾಮ ಶ್ರೀಗಳಿಗೆ ಹಿಂದೂ ಜಾಗೃತಿ ಸೇನೆ ತಾಲೂಕು ಘಟಕ ಕಾಳಗಿ ವತಿಯಿಂದ, ಸತತ ಐದು ಬಾರಿ ಲೋಕ ಕಲ್ಯಾಣಕ್ಕಾಗಿ ಅನುಷ್ಠಾನವನ್ನು ಮಾಡಿದ ಸಿದ್ದರಾಮ ಶ್ರೀಗಳಿಗೆ ಭರತನೂರಿನ ಚಿಕ್ಕ ಗುರುನಂಜೇಶ್ವರ ಶ್ರೀಗಳ ಸಮ್ಮುಖದಲ್ಲಿ ಹವಾ ಮಲ್ಲಿನಾಥ ಮಹಾರಾಜರ ಉಪಸ್ಥಿತಿಯಲ್ಲಿ ಅನುಷ್ಠಾನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗೃತಿ ಸೇನೆ ಕಾಳಗಿ ತಾಲೂಕು ಅಧ್ಯಕ್ಷ ಶಂಕರ ಚೋಕಾ, ಬಲರಾಮ ವಲ್ಯಾಪೂರೆ, ಸುನೀಲ್ ರಾಜಾಪುರ ಕಾಳಗಿ,ಗೌರಿಶಂಕರ ಕಿಣ್ಣಿ, ಬಸವರಾಜ ತಳವಾರ,ಶೇಖರ್ ಕಂಠಿ, ಶಂಕರ ಕಿಣ್ಣಿ,ಮುರುಗೆಪ್ಪ ಹಂದ್ರೊಳ್ಳಿ , ಗೌರಿಶಂಕರ ಟೆಂಗಿನಮಠ, ಬಾಬು ಮಹೆಂದ್ರಕರ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…