ಬಿಸಿ ಬಿಸಿ ಸುದ್ದಿ

ಬಾಯ್ಸೂ ಆಹಾರ, ಎಣ್ಣೆ ಮತ್ತು ಗುಳಿಗೆ ಉತ್ಪನ್ನ ಮಾರುಕಟ್ಟೆಗೆ

ಕಲಬುರಗಿ: ನಗರದ ಸರ್.ಎಮ್. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬಾಯ್ಸೂ ಆಹಾರ, ಎಣ್ಣೆ ಮತ್ತು ಗುಳಿಗೆ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ ಸಮಾರಂಭವನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ (ಸೇಡಂ) ಉದ್ಘಾಟಿಸಿದರು.

ದಾರವಾಡದ ಕೃಷಿ ವಿಶ್ವವಿದ್ಯಾಲಯ ನಿವೃತ್ತ ಉಪ ಕುಲಪತಿ ಡಾ. ಎಸ್.ಎ. ಪಾಟೀಲ್, ಬಾಯೂ ಫುಡ್ ಪ್ರೋಡಕ್ಟ್ಸ ವ್ಯವಸ್ಥಾಪಕ ನಿರ್ದೇಶಕ ಅನೀಲಕುಮಾರ ಎಮ್. ಕಾಡಾದಿ, ಡಾ. ಮಂಜುನಾಥ, ಡಾ. ಅಲ್ಲಮಪ್ರಭು ಗುಡ್ಡಾ, ಶಾಂತರೆಡ್ಡಿ, ಆರ್.ಕೆ. ಪಾಟೀಲ್, ಬಿ.ಆರ್. ಪಾಟೀಲ, ಭಾ.ಜ.ಪಾ ಮಾಜಿ ನಗರ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಕಾಡಾದಿ, ಬಾಯೂ ಫುಡ್ ಪ್ರೋಡಕ್ಟ್ಸ ಪಾಲುದಾರ ಅಂಕಿತ ಕಾಡಾದಿ ಇದ್ದರು.

emedialine

Recent Posts

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

32 mins ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

40 mins ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

42 mins ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

1 hour ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

2 hours ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420