ಚಿಂಚೋಳಿ: ವಿಧಾನಸಭಾ ಮತಕ್ಷೇತ್ರದ ಕಾಳಗಿ ತಾಲೂಕಿನ ರಟಕಲ್ ಮತ್ತು ಕೊರವಿ ಗ್ರಾಮಗಳ ಅನೇಕ ಬಿಜೆಪಿ ಮುಖಂಡರು, ಯುವಕರು ಸುಭಾಷ್ ವ್ಹಿ ರಾಠೋಡ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದಸಿದ್ಧಾಂತಗಳನ್ನು ಮೆಚ್ಚಿ, ಬಿಜೆಪಿಯ ದೂರಾಡಳಿತ ವಿರೋಧಿಸಿ ಎಐಸಿಸಿ ಕಾರ್ಯದರ್ಶಿಗಳಾದ ಧರಬಾಬು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಡಾ, ಶರಣ ಪ್ರಕಾಶ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಚಿಂಚೋಳಿ ಕಾಂಗ್ರೆಸ್ ಮುಖಂಡರಾದ ಸುಭಾಷ್ ವ್ಹಿ ರಾಠೋಡ್, ಕಾಳಗಿ, ಕೊಡ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಅಧ್ಯಕ್ಷ ದೇವೇಂದ್ರಪ್ಪ ಹೆಬ್ಬಾಳ ಸಾಲಹಳ್ಳಿ, ಬ್ಲಾಕ್ ಕಾಂಗ್ರೆಸ್ ಸಮಿತಿ, ಚಿಂಚೋಳಿ ಅಧ್ಯಕ್ಷ ಬಸವರಾಜ ಆರ್ ಮಲಿ ರವರ ಮತ್ತು ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಸಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ ಮುಖಂಡರುಗಳಾದ ಮಲ್ಲಿನಾಥ್ ಮುಚೆಟ್ಟಿ, ಹುಸೇನ್ ಪಟೇಲ್, ಪರಮೇಶ್ವರ್ ಬಿರಾದಾರ್, ಸಂತೋಷ ಪಾಂಚಳ, ಪ್ರಶಾಂತ ಮಡಿವಾಳ, ಜಗನ್ನಾಥ ಹಳಿಮನಿ, ಬಸವರಾಜ ಮಡಿವಾಳ, ಪ್ರಕಾಶ ಗುಂಡಾನೂರ, ಅನೀಲ್ ಬೀರನಳ್ಳಿ, ಚಂದ್ರಕಾಂತ ಭೀಮಳ್ಳಿ, ಮಲ್ಲಿನಾಥ್ ರಾಠೋಡ, ಕೈಲಾಸ ರಾಠೋಡ, ಅರವಿಂದ್ ಪಾಟೀಲ, ತಯಬ್ಬ ಪಟೇಲ್, ಮುಖೇಷ ರಾಠೋಡ, ಆಂಜನೇಯ ಗುತ್ತೇದಾರ ಹಾಗೂ ಹಲವಾರು ನಾಯಕರುಗಳು ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಳಾದ ಗೋಪಾಲರಾವ್ ಕಟ್ಟಿಮನಿ, ವೀರಸಂಗಪ್ಪ ಪಾಟೀಲ, ಶರಣು ಪಾಟೀಲ, ವಿಠ್ಠಲ್ ಸೇಠ್ ಚವ್ಹಾಣ, ಸಂಗಮೇಶ ಏರಿ, ಸಿದ್ದು ಪೂಜಾರಿ, ಮಲ್ಲು ಸಾಹುಕಾರ್, ಏಕಯ್ಯ ಬುಕಟಗಿ, ಸಿದ್ದಣ್ಣ ಸುಲೇಪೇಟ, ಕಲೀಮ್ ಕಟೋಳ್ಳಿ, ರೇವಣಸಿದ್ಧಪ್ಪ ಪೂಜಾರಿ ಹಾಗೂ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…