ಸಿದ್ದಾರ್ಥ ಕಾನೂನು ವಿದ್ಯಾಲಯದ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0
21

ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿದ್ಧಾರ್ಥ ಕಾನೂನು ಕಾಲೆಜು, ರಾಜ್ಯ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆಯಿಂದ ಕಲಬುರಗಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಈ ಒಂದು ಸ್ಪರ್ಧೆಯಲ್ಲಿ ಒಟ್ಟು 10 ಜನ ವಿದ್ಯಾರ್ಥಿಗಳನ್ನು ಅವರ ಅತ್ಯುತ್ತಮ ಪದರ್ಶನ ದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಸಿದ್ದಾಥರ್À ಕಾನೂನು ಮಹಾವಿದ್ಯಾಲಯದ 5 ಜನ ವಿದ್ಯಾರ್ಥಿಗಳಾದ ಪ್ರಿಯಾಂಕ, ನಜಮಾ, ಗುರುದೇವ, ಮೇಘನಾಥರಾವ, ಅಂಬಿಕಾ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಡಾ.ಗಿರೀಶ ದಿ.ಬದೋಲೆ ಅವರು ಪ್ರಶಸ್ತಿ ಪತ್ರ ವಿತರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ರಾಜ್ಯ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆಯ ನಿರ್ದೇಶಕ ಕೆ. ದ್ವಾರಕಾನಾಥಬಾಬು, ಕರ್ನಾಟಕ ಪೀಪಲ್ಪ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಶಾಂತಪ್ಪ ಸೂರನ, ಕಾಲೇಜಿನ ಪ್ರಾಂಶಪಾಲರಾದ ಡಾ.ಚಂದ್ರಶೇಖರ ಎಸ್. ಡಾ. ಚಂದ್ರಶೇಖರ ಶಿಲವಂತ, ತಿಪ್ಪೆಸ್ವಾಮಿ, ಅಪರ್ಣಾ ಜೆ ಸಿಂಧೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here