ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಫರಹತಾಬಾದ ಹೋಬಳಿಯ ಕೆಲವು ಗ್ರಾಮಗಳು ಭೀಮಾ ನದಿ ತೀರದಲ್ಲಿ ಇರುವುದರಿಂದ ಸದರಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗುವ ಸಂಭವ ಇರುತ್ತದೆ. ಗ್ರಾಮಸ್ಥರು ನದಿ ತೀರಕ್ಕೆ ಹೋಗಬಾರದು ಹಾಗೂ ಜಾನುವಾರುಗಳಿಗೆ ನದಿ ಸಮೀಪ ಬಿಡಬಾರದೆಂದು ಕಲಬುರಗಿ ತಹಶೀಲ್ದಾರ ಸಂಜೀವಕುಮಾರ ದಾಸರ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಭೀಮಾ ನದಿ ತೀರದ ಗ್ರಾಮಗಳಲ್ಲಿನ ಗ್ರಾಮಸ್ಥರು ನದಿಯಲ್ಲಿ ಇಳಿಯಬಾರದು ಹಾಗೂ ಜಾಗರೂಕತೆಯಿಂದ ಇರಬೇಕೆಂದು ಕಲಬುರಗಿ ತಾಲೂಕು ಆಡಳಿತವು ಮನವಿ ಮಾಡಿದೆ. ಗ್ರಾಮಸ್ಥರು ಪ್ರವಾಹದಿಂದ ಯಾವುದೇ ಸಮಸ್ಯೆಗಳನ್ನು ಉಂಟಾದಲ್ಲಿ ತುರ್ತಾಗಿ ಕಲಬುರಗಿ ತಹಶೀಲ್ದಾರರ ಕಾರ್ಯಾಲಯದ ನೈಸರ್ಗಿಕ ವಿಕೋಪ ಸಹಾಯವಾಣಿ ಸಂಖ್ಯೆ08472-278657ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…