ಕಲಬುರಗಿಯಲ್ಲಿ ಭೀಕರ ಹತ್ಯೆ

0
136

ಕಲಬುರಗಿ: ಹಳೆ ವೈಷಮ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದ ಘಟನೆ ಭವಾನಿ ನಗರದಲ್ಲಿ ಬುಧವಾರ ನಡೆದಿದೆ.

ಚನ್ನವೀರ ನಗರದ ನಿವಾಸಿ ಪ್ರಶಾಂತ್ ಕೊಲೆಯಾದ ದುರ್ದೈವಿಯಾಗಿದ್ದಾನೆ. ಮಂಜುನಾಥ ಎಂಬಾತನೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿರಬಹುದು ಅಂತ ಶಂಕಿಸಲಾಗಿದೆ. ಕೊಲೆಗೆ ಕಾರಣ ಬೆಳಗ್ಗಿ ಬಂದಿಲ್ಲ.

Contact Your\'s Advertisement; 9902492681

ಪ್ರಕರಣ ದಾಖಲಿಸಿಕೊಂಡ ಚೌಕ್ ಠಾಣೆ ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here