ಬಾಗಲಕೋಟೆ: ಜಿಲ್ಲೆಯ ತೇರದಾಳ ಗಂಜೆ ಕೇಂದ್ರಕ್ಕೆ ಮುಸ್ಲಿಂ ಯಂಗ್ ಕಮೀಟಿ ತೇರದಾಳ ವತಿಯಿಂದ ನೆರೆ ಸಂತ್ರಸ್ತರಿಗೆ ಅನ್ನ ಮತ್ತು ನೀರು ವಿತರಿಸುವ ಮೂಲಕ ಸಹಾಯ ಹಸ್ತ ನೀಡಿದರು.
ಈ ಸಂದರ್ಭದಲ್ಲಿ ಆಸಿಫ್ ಕಲಿಪಾ, ಮೆಹಬೂಬ್ ಜಮದಾರ್, ಸಲಿಮ್ ತಾಂಬೋಳಿ, ಅಲ್ತಾಫ್ ತಾಂಬೋಳಿ, ಮೋಶಿನ್ ಮೂಮಿನ್, ಚಾಂದ್ ಜಮದಾರ್, ಕಮಿಟಿಯ 10 ರಿಂದ 15 ಸದಸ್ಯರ ನೆರೆ ಸಂತ್ರಸ್ತರ ಸ್ಥಳಕ್ಕೆ ಧಾವಿಸಿ ಆಹಾರ ವಿತರಸಿದರು.
ಈ ಸಂದರ್ಭದಲ್ಲಿ ತಹಿಶೀಲ್ದಾರ ಮೈಬೂಬಿ ಅವರು ಗಂಜಿ ಕೇಂದಕ್ಕೆ ಭೇಟಿ ನೀಡಿ ಆಹಾರ ವಿಕ್ಷಣೆ ನಡೆಸಿ ಸಂತ್ರಸ್ಥರಿಗೆ ಗುಣಪ್ಟದ ಆಹಾರ ಒದಗಿಸಬೇಕೆಂದು ತಿಳಿಸಿ ಸಿಬ್ಬಂದಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಘ ಸಂಸ್ಥೆಯ ಸದಸ್ಯರು ಸೇರಿದಂತೆ ಮುಂತಾದ ನೆರೆ ಸಂತ್ರಸ್ತರ ನೆರೆವಿಗೆ ದಾವಿಸದ ದಾನಿಗಳು ಉಪಸ್ಥಿತರಿದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…