ಬಿಸಿ ಬಿಸಿ ಸುದ್ದಿ

ಮುಸ್ಲಿಂ ಯಂಗ್ ಕಮಿಟಿ ವತಿಯಿಂದ ನೆರೆ ಸಂತ್ರಸ್ತರಿಗೆ ಆಹಾರ ವಿತರಣೆ

ಬಾಗಲಕೋಟೆ: ಜಿಲ್ಲೆಯ ತೇರದಾಳ ಗಂಜೆ ಕೇಂದ್ರಕ್ಕೆ ಮುಸ್ಲಿಂ ಯಂಗ್ ಕಮೀಟಿ ತೇರದಾಳ ವತಿಯಿಂದ ನೆರೆ ಸಂತ್ರಸ್ತರಿಗೆ ಅನ್ನ ಮತ್ತು ನೀರು ವಿತರಿಸುವ ಮೂಲಕ ಸಹಾಯ ಹಸ್ತ ನೀಡಿದರು.

ಈ ಸಂದರ್ಭದಲ್ಲಿ ಆಸಿಫ್ ಕಲಿಪಾ, ಮೆಹಬೂಬ್ ಜಮದಾರ್, ಸಲಿಮ್ ತಾಂಬೋಳಿ, ಅಲ್ತಾಫ್ ತಾಂಬೋಳಿ, ಮೋಶಿನ್ ಮೂಮಿನ್, ಚಾಂದ್ ಜಮದಾರ್,  ಕಮಿಟಿಯ 10 ರಿಂದ 15 ಸದಸ್ಯರ ನೆರೆ ಸಂತ್ರಸ್ತರ ಸ್ಥಳಕ್ಕೆ ಧಾವಿಸಿ ಆಹಾರ ವಿತರಸಿದರು.

ಈ ಸಂದರ್ಭದಲ್ಲಿ ತಹಿಶೀಲ್ದಾರ ಮೈಬೂಬಿ ಅವರು ಗಂಜಿ ಕೇಂದಕ್ಕೆ ಭೇಟಿ ನೀಡಿ ಆಹಾರ ವಿಕ್ಷಣೆ ನಡೆಸಿ ಸಂತ್ರಸ್ಥರಿಗೆ ಗುಣಪ್ಟದ ಆಹಾರ ಒದಗಿಸಬೇಕೆಂದು ತಿಳಿಸಿ ಸಿಬ್ಬಂದಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಂಘ ಸಂಸ್ಥೆಯ ಸದಸ್ಯರು ಸೇರಿದಂತೆ ಮುಂತಾದ ನೆರೆ ಸಂತ್ರಸ್ತರ ನೆರೆವಿಗೆ ದಾವಿಸದ ದಾನಿಗಳು ಉಪಸ್ಥಿತರಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

33 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago