ಕರಡ್ಯಾಳ ಗುರುಕುಲದಲ್ಲಿ ಜನಪದ ನೃತ್ಯೋತ್ಸವ

ಭಾಲ್ಕಿ: ಹಿರೇಮಠ ಸಂಸ್ಥಾನ ವಿದ್ಯಾಪೀಠ ಟಸ್ಟ್ ಭಾಲ್ಕಿ, ಡಾ.ಚನ್ನಬಸವ ಪಟ್ಟದ್ದೇವರ ಯುವಕ ಸಂಘ, ಕರ್ನಾಟಕ ಜಾನಪದ ಪರಿಷತ್ತು ತಾಲೂಕ ಘಟಕ ಹಾಗೂ ಅಕ್ಕಮಹಾದೇವಿ ಮಹಿಳಾ ಮಂಡಳ ನಾವದಗೇರಿ ಬೀದರ ಇವರ ಸಹಯೋಗದಲ್ಲಿ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಾಲೆಯಲ್ಲಿ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ದಿವ್ಯ ಸಾನಿಧ್ಯದಲ್ಲಿ ಜನಪದ ನೃತ್ಯೋತ್ಸವ 7 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಸಮ್ಮುಖವನ್ನು ಪೂಜ್ಯ ಶ್ರೀ ಮಹಾಲಿಂಗ ದೇವರು ವಹಿಸಿಕೊಳ್ಳಲಿದ್ದಾರೆ. ಉದ್ಘಾಟಕರಾಗಿ ಡಾ.ಮಹೇಶ ಬಿರಾದಾರ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ, ಪ್ರೊ.ಶಂಭುಲಿಂಗ ಕಾಮಣ್ಣ, ರಾಜೇಶ ಮುಗಟೆ, ಶಶಿಧರ ಕೋಸಂಬೆ ಆಗಮಿಸಿಲಿದ್ದಾರೆ.

ಸುಭಾಷ ನೇಳಗಿ ಅವರಿಗೆ ಸನ್ಮಾನಿಸಲಾಗುತ್ತಿದೆ. ಮೋಹನರೆಡ್ಡಿ, ಬಸವರಾಜ ಮೊಳಕೆರೆ, ಡಾ. ಸಂಜೀವಕುಮಾರ ಜುಮ್ಮಾ, ಆಶಾಬಾಯಿ ರಾಠೋಡ ಗೌರವ ಉಪಸ್ಥಿತರಿರುವರು. ವಸಂತ ಹುಣಸನಾಳೆ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪ್ರಾಸ್ತಾವಿಕವಾಗಿ ಡಾ.ರಾಜಕುಮಾರ ಹೆಬ್ಬಾಳೆ ಮಾತನಾಡಲಿದ್ದು, ಸ್ವಾಗತವನ್ನು ಸಿದ್ರಾಮ ಗೊಗ್ಗಾ ಮಾಡಲಿದ್ದಾರೆ.

ಈ ನೃತ್ಯೋತ್ಸವದಲ್ಲಿ ರಾಜ್ಯದ ವಿವಿಧ ಕಲಾತಂಡಗಳು ಆಗಮಿಸಿ, ಜನಪದ ಕಲಾ ಪ್ರದರ್ಶನ ಮಾಡಲಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420