ಅಭಿವೃದ್ಧಧಿ ಕಾಮಗಾರಿಗೆ ಶಾಸಕ ಡಾ. ಅಜಯ್ ಸಿಂಗ್ ಪೂಜೆ

ಜೇವರ್ಗಿ: ಜೇವರ್ಗಿ ಮತಕ್ಷೇತ್ರದಡಿಯಲ್ಲಿ ಬರುವ  ಯಡ್ರಾಮಿ ತಾಲೂಕಿನ ಸಾತಖೇಡ್ ಗ್ರಾಮದಲ್ಲಿ ಕೆಕೆಆರ್‍ಡಿಬಿ ಯೋಜನೆ ಅಡಿಯಲ್ಲಿ ಸುಮಾರು 25 ಲP್ಷÀ ವೆಚ್ಚದಲ್ಲಿ  ಸಿಸಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಜೇವರ್ಗಿ ಶಾಸಕರು ಹಾಗೂ ವಿರೋಧ ಪP್ಷÀದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಶುಕ್ರವಾರ ನೆರವೇರಿಸಿದರು.

ತಾವು ಶಾಸಕರಾದ ಈ ಅವಧಿಯಲಿ ಕ್ಷೇತ್ರದ ಪ್ರಮುಖ ಹಳ್ಳಿಗಳಲ್ಲಿ ಸಿಸಿ ರಸ್ತೆ, ಒಳ ಚರಂಡಿ ಯೋಜನೆ ಜಾರಿಗೆ ತರಲು ಹೆಚ್ಚಿನ ಆದ್ಯತೆ ನೀಡುತ್ತಿರೋದಾಗಿ ಹೇಳಿದ ಡಾ. ಅಜಯ್ ಸಿಂಗ್ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವೆಂದರು.

ಈ ಸಂದರ್ಭದಲ್ಲಿ ಈರಣ್ಣ ಮುತ್ಯಾ ಸಾಥಖೇಡ್,  ಪP್ಷÀದ ಹಿರಿಯ ಮುಖಂಡರಾದ ಕಾಶೀಮ್ ಪಟೇಲ್ ಮುದಬಾಳ, ಚಂದ್ರಶೇಖರ್ ಹರನಾಳ, ಮುನ್ನಾ ಪಟೇಲ್ ಯಾಳವಾರ, ಸೋಮರಾಯ ಪೂಜಾರಿ, ಚಕ್ರವರ್ತಿ ಸಾಥಖೇಡ್, ಎ.ಬಿ.ಪಾಟೀಲ ಪಡದಳ್ಳಿ, ಮಂಜು ನೇರಡಗಿ, ನಾಗರೆಡ್ಡಿ ನೆರಡಗಿ, ಅಯ್ಯನಗೌಡ ವಡಗೇರಿ, ಭೀಮನಗೌಡ ಬಳಬಟ್ಟಿ, ತಿಪ್ಪಣ್ಣ ಬಳಬಟ್ಟಿ, ಸಂಗಮೇಶ ಕೊಂಬುನ್, ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆದ್ದಾರಿ ಅಭಿವೃದ್ಧಧಿ ಯೋಜನೆಗೆ ಇಜೇರಿಯಲ್ಲಿ ಶಾಸಕ ಡಾ. ಅಜಯ್ ಸಿಂಗ್ ಚಾಲನೆ

ಜೇವರ್ಗಿ ಮತಕ್ಷೇತ್ರದಡಿಯಲ್ಲಿ ಬರುವ  ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಜ್ಯ ಹೆz್ದÁರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಜೇವರ್ಗಿ ತಾಲೂಕಿನ ರಾಸ-218 ಕಟ್ಟಸಂಗಾವಿ ದಿಂದ ಯಂಕಂಚಿ (ರಾ.ಹೆ-16) ವಾಯಾ ಮದರಿ, ನರಿಬೋಳ, ಬಿರಾಳ (ಬಿ), ಗಂವ್ಹಾರ, ಚಿಗರಳ್ಳಿ, ಇಜೇರಿ, ಯಡ್ರಾಮಿ, ಮಾನಶಿವಣಗಿ ಕಿ.ಮೀ. 42.00 ರಿಂದ 48.00 ರ ವರೆಗೆ (ಅಯ್ದ ಭಾಗಗಳಲ್ಲಿ) ರಸ್ತೆ ಅಭಿವೃದ್ಧಿ ಕಾಮಗಾರಿಯ ಅಂದಾಜು 9 ಕೋಟಿ ವೆಚ್ಚದ ಕಾಮಗಾರಿಗೆ ಜೇವರ್ಗಿ ಶಾಸಕರು ಹಾಗೂ ವಿರೋಧ ಪಕ್ಷ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಭೂಮಿ ಪೂಜನೆ ಮಾಡಿದರು.

ಇದೇ ಸಂದರ್ಭದಲ್ಲಿ 2021-22ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಮೌಲಾನಾ ಆಜಾದ ಮಾದರಿ ಶಾಲೆಗೆ 04 ಕೋಣೆಗಳ ನಿರ್ಮಾಣ ಕಾಮಗಾರಿ ಅಂದಾಜು ವೆಚ್ಚ 60.00 ಲP್ಷÀದ ಕಾಮಗಾರಿಯ ಅಡಿಗಲ್ಲು ಸಮಾರಂಭದ ಉದ್ಘಾಟನೆಯನ್ನೂ ಡಾ. ಅಜಯ್ ಸಿಂಗ್ ನೆರವೇರಿಸಿದರು.

ಈ ಸಂರ್ಭದಲ್ಲಿ ಮಾತನಾಡಿದ ವಿರೋಧ ಪP್ಷÀದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ತಮ್ಮ ಅವಧಿಯಲ್ಲಿ ಹೆಚ್ಚಿನ ಪ್ರಗತಿ ಯೋಜನೆಗಳನ್ನು ಕೈಗೊಳ್ಳುತ್ತಿರೋದಾಗಿ ಹೇಳಿದರಲ್ಲದೆ ಹೆದ್ದಾರಿ ಆಯ್ದ ಭಾಗ ಅಭಿವೃದ್ಧಿ ಪಡಿಸುವ ಮೂಲಕ ಸುರಕ್ಷಿತ ಸಂಚಾರಕ್ಕೆ õÉಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದರು. ಇಜೇರಿಯಲ್ಲಿರುವ ಮೌಲಾನಾ ಅಜಾದ್ ಶಾಲೆಗೆ ಹೆಚ್ಚಿನ 4 ಕೋಣೆಗಳ ಕಾಮಗಾರಗೂ ತಾವು ಅಡಿಗಲ್ಲು ಹಾಕಿರೋದಾಗಿ ಹೇಳಿದ ಅವರು ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ, ಮುಂದೆಯೂ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಅಧಿಕಾರಿ, ಶಕುಂತಲಾ, ಕಾಂಗ್ರೆಸ್ ಪP್ಷÀದ ಹಿರಿಯ ಮುಖಂಡರಾದ ರುಕ್ಕುಂ ಪಟೇಲ್ ಇಜೇರಿ, ಕಾಶೀಮ್ ಪಟೇಲ್ ಮುದಬಾಳ, ಚಂದ್ರಶೇರ್ಖ ಹರನಾಳ, ಶಾಂತಪ್ಪ ಕೂಡಲಗಿ, ನಾಗಣ್ಣ ಗುತ್ತೇದಾರ, ತಿಮ್ಮವ್ವ ಕಲ್ಲಪ್ಪ ಗ್ರಾಂ.ಪ.ಅದ್ಯಕ್ಷೇ,ಅಂಜನಾ ಮುತ್ತಕೋಡ, ಶಾಬೂದಿನ್ನ ಇಜೇರಿ, ಚಂದ್ರಕಾಂತ ಯಂಕಂಚಿ, ಅಯ್ಯನಗೌಡ ಪಾಟೀಲ ಪಡದಳ್ಳಿ, ಅಯ್ಯನ ಪಾಟೀಲ ವಡಗೇರಾ, ಶಾಂತಪ್ಪ ಯಲಗೋಡ, ಶೇಕ್ ಫರಿದ್ ಮಲ್ಲಿರ್ಕ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

37 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

3 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

8 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

10 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420