ಆಳಂದ : ಪಟ್ಟಣದ ಲಾಡ್ಲೆ ಮಶಾಕ ದರ್ಗಾ ಆವರಣದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗದ ಅಸ್ತಿತ್ವದ ಬಗ್ಗೆ ಪಂಚನಾಮೆ ವರದಿ ನೀಡ ಬೇಕೆಂದು ಶ್ರೀ ರಾಮ ಸೇನಾ ಆಳಂದ ತಾಲೂಕಾ ಘಟಕದ ವತಿಯಿಂದ ಆಳಂದ ತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇಗಾಗಲೆ ಸುಮಾರು ನಾಲ್ಕುನೂರು ವರ್ಷಗಳಿಂದ ಶ್ರೀ ರಾಘವ ಚೈತನ್ಯ ಶಿವಲಿಂಗವು ಲಾಡ್ಲೆ ಮಶಾಕ ದರ್ಗಾದ ಆವರಣದಲ್ಲಿ ಇದ್ದು ಈ ಶಿವಲಿಂಗಕ್ಕೆ ಪ್ರತಿ ನಿತ್ಯ ಪ್ರಕಾಶ ಜೋಷಿ ವಂಶಸ್ಥರು ಪೂಜೆ ಕೈಂಕರ್ಯಗಳನ್ನು ಸುಮಾರು ನಾಲ್ಕೂನೂರು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ ಆದ್ದರಿಂದ ಈ ಶ್ರೀ ರಾಘವ ಚೈತನ್ಯ ಶಿವಲಿಂಗದ ಅಸ್ತಿತ್ವದ ಸ್ಥಾನಿಕ ಮಾಹಿತಿ ಪಡೆದ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಬೇಕೆಂದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷ ಈರಣ್ಣಾ ಹತ್ತರಕಿ, ಉಪಾಧ್ಯಕ್ಷ ಸದಾನಂದ ಪವಾರ, ವೆಂಕಟೇಶ ರಾಠೋಡ, ಶಿತಲ ಹೊಸಳ್ಳಿ, ನಿಲಕಂಠ ಕುಂಬಾರ, ಪ್ರದೀಪ ಕಾಳೆ, ಸಚೀನ ಬಸುಂದೆ, ಶರಣ ಢೋಲೆ, ಮುಕಿಂದ ರಾಠೋಡ, ನಿಲಕಂಠ ಪವಾರ, ರಾಜಶೇಖರ ಕೋರಳ್ಳಿ, ಶಿವರಾಜ ಕೊರಳ್ಳಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…