ಕಲಬುರಗಿ: ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಮತ್ತು ಕಬ್ಬಲಿಗ ಸಮುದಾಯದ ನಡುವೆ ಘರ್ಷಣೆ ಉಂಟಾಗಿ ಥಳಿತಕ್ಕೆ ಕಾರಣಕ್ಕೆ ಕಾರಣರಾಗಿರುವ ಘಟನೆ ನಡೆದಿದೆ.
ಜನರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಜೀವ ಬೆದರಿಕೆ ಒಡ್ಡಿ ಅವರ ಮೇಲೆ ದಾಳಿ ಮಾಡಿ, ಗಾಯಗೊಂಡ ವಾಲ್ಮೀಕಿ ಸಮುದಾಯದವರು ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿದ್ದು, ಘಟನೆಯಲ್ಲಿ ಗಾಯಗೊಂಡ ಜನರನ್ನು ಕಲಬುರಗಿಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಅಶೋಕ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನಕ್ಕೊಳಗಾದ ವಾಲ್ಮೀಕಿ ಸಮುದಾಯದ ಜನರ ಆರೋಗ್ಯ ವಿಚಾರಿಸಿದ್ದಾರೆ. ದೌರ್ಜನ್ಯಕ್ಕೆ ಪರಿಹಾರವನ್ನು ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿ ನೊಂದವರಿಗೆ ಧೈರ್ಯ ತುಂಬಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…