ರಾಯಚೂರು: ಮಳೆಯಿಂದ ಅನಾಹುತಕ್ಕೆ ತುತ್ತಾದ ಉತ್ತರ ಕರ್ನಾಟಕದ ಮತ್ತು ಮಲೆನಾಡು ಭಾಗದ ಸಂತ್ರಸ್ತರಿಗೆ ನೆರವು ಆಗಲು ಕಳೆದ ವರ್ಷದಂತೆ ಈ ವರ್ಷವು ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣದ ಸಾರ್ವಜನಿಕರ, ವ್ಯಾಪಾರಸ್ಥರ ಸಹಕಾರದೊಂದಿಗೆ ಕವಿತಾಳ ಪಟ್ಟಣದಲ್ಲಿ SFI ಮತ್ತು DYFI ಸಂಘಟನೆ ವತಿಯಿಂದ ನಿಧಿ ಸಂಗ್ರಹಣೆ ಕಾರ್ಯಕ್ರಮ ಜರುಗಿತು.
ಈ ಸಂಧರ್ಭದಲ್ಲಿ SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ ಕಂದಗಲ್, DYFI ಮುಖಂಡರಾದ ಎಂ.ಡಿ ಶಫೀ, ಸುಲ್ತಾನ್ ಬಾಬು, ಯಲ್ಲಾಲಿಂಗ, M.D ಮೈಬೂಸಾಬ್, ಮೌನೇಶ ಬುಳ್ಳಾಪುರ್, ಮಲ್ಲು. ಬಿ, ನಾಗರಾಜ ಮಾಳಿ, ಅನ್ನು ಸೇರಿದಂತೆ ಅನೇಕರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…