ಕಲಬುರಗಿ: ಉದನೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಸಿ.ಸಿ.ರಸ್ತೆಗಳ, ಗುದ್ದಲಿ ಪೂಜಾ ಹಾಗೂ ವಿವಿಧ ಕಾಮಗಾರಿಗಳಿಗೆ ಶಾಸಕರು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನೀಲಕಂಠರಾವ.ಪೆÇಲೀಸ್ ಪಾಟೀಲ್, ಪ್ರಕಾಶ ಪಾಟೀಲ್ ಹಿರಪೂರ್, ರಾಜೇಂದ್ರ ಕರೇಕಲ್, ಶರಣಬಸಪ್ಪ ಮುಲಗೆ, ಪ್ರಭು ಹಾದಿಮನಿ, ದಿನೇಶ ದೊಡ್ಡಮನಿ, ಶಾಂತಮಲ್ಲಪ್ಪ ಪಾಟೀಲ್, ಮಲ್ಲುಉದನೂರ, ಶಿವಪುತ್ರ ಜಿ ಮಾಲಿಪಾಟೀಲ್, ಶಿವಪುತ್ರ ಪೆÇಲೀಸ್ ಪಾಟೀಲ್, ಸಾವಿತ್ರಿಬಾಯಿ ಡಿ ಬಿರಾದಾರ, ಶಂಕ್ರಮ್ಮ, ವಿಠ್ಠಲ ಚವ್ಹಾಣ, ಸುಭಾಷಚಂದ್ರ ಮೂಲಗೆ, ಕುಮಣ್ಣ ಗೌಡ ಸಿರಸಿಗಿ, ಲಿಂಗಯ್ಯ.ಸ್ವಾಮಿ ಮಠಪತಿ, ಶರಣು ಚಿಮನಳ್ಳಿ, ಶಿವಯ್ಯ.ಸ್ವಾಮಿ ಮಠಪತಿ, ಹಣಮಂತ.ಚವ್ಹಾಣ, ಗುರುರಾಜ್ ಅಗ್ನಿ ಹೋತ್ರಿ, ಶಾಂತಕುಮಾರ ಡಿ ಬಿರಾದಾರ ಹಾಗೂ ಗ್ರಾಮಸ್ಥರು, ಗ್ರಾಮ ಪಂಚಾಯತ್ ಸದಸ್ಯರು ಇದ್ದರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…