ವಿಜಯನಗರ: ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗುರುಭವನದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ವತಿಯಿಂದ ಅಕ್ಷರ ಮಾತೆಯರು ಸಾವಿತ್ರಿ ಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜಯಂತೋತ್ಸವವನ್ನು ಆಚರಿಸಲಾಯಿತು.
ಶಿಕ್ಷಕಿ ಸೀಮಾರವರು ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣವನ್ನು ಸೋಮಶೇಖರ್ ರವರು ಮಾಡಿದರು.ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸಿ.ಹನುಮಕ್ಕ, ಮಂಗಳಾ.ಟಿ, ಎಂ.ರಾಜು ಮತ್ತು ಆನಂದ್ ಕಡ್ಲಿ ಅವರನ್ನು ಸನ್ಮಾನಿಸಲಾಯಿತು.
ದಿನದ ವಿಶೇಷ ಉಪನ್ಯಾಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ರವರು ಮಾಡಿದರು.
ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷರಾದ ಹನುಮೇಶ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಬಿ. ಬಿ. ಜಿ. ಗೌತಮ್ ಹಾಗೂ ಕಾರ್ಯದರ್ಶಿ ರಾಮಾನಾಯ್ಕ್ ಉಪಸ್ಥಿತರಿದ್ದರು.
ಹಾಗೂ ಕೂಡ್ಲಿಗಿ, ಹಡಗಲಿ, ಹರಪನಹಳ್ಳಿ ತಾಲೂಕಿನ ಪದಾಧಿಕಾರಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…