ಕಾರ್ಮಿಕರಿಗೆ ಬಸ್ ಪಾಸ್ ವಿತರಣೆ

0
20

ಜೇವರ್ಗಿ: ಪಟ್ಟಣದ ಬಸವೇಶ್ವರ ನಗರದ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಯೂನಿಯನ್ ಕಾರ್ಯಾಲಯದಲ್ಲಿ ಯೂನಿಯನ್ ವತಿಯಿಂದ ಗುರುವಾರ ಕಾರ್ಮಿಕರಿಗೆ ಬಸ್ ಪಾಸ್ ವಿತರಣೆಯ ಮಾಡಲಾಯಿತು.

ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಇತರ ಆನ್ಲೈನ್ ಸೇವೆಗಳನ್ನು ಸಹ ಇಲ್ಲಿ ಉಚಿತವಾಗಿ ನೀಡಲಾಗುತ್ತದೆ, ಪ್ರತಿಯೊಬ್ಬ ಕಾರ್ಮಿಕರು ಇಂತಹ ಸರ್ಕಾರಿ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಲು ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರಿಗೆ ತಿಳುವಳಿಕೆ ನೀಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘಟನೆಯ ಕಲ್ಯಾಣ ಕರ್ನಾಟಕ ಕಾರ್ಯಾಧ್ಯಕ್ಷರಾದ ಮಲ್ಲಣ್ಣಗೌಡ ರಾಯಚೂರು (ಜಮಖಂಡಿ), ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಎಸ್ ಬಿಂದಗಿ, ಜಿಲ್ಲಾ ಉಪಾಧ್ಯಕ್ಷರಾದ ಸಿದ್ದು ಎಂ ಕಾಮನಕೇರಿ ಇವರ ಸಮ್ಮುಖದಲ್ಲಿ ಬಸ್ ಪಾಸ್ ಗಳ ವಿತರಣೆ ಮಾಡುವ ಮೂಲಕ ಸಾರ್ವಜನಿಕರ ಉಪಯುಕ್ತವಾದಂತಹ ಆನ್ಲೈನ್ ಕೆಲಸ ಕಾರ್ಯಗಳಿಗೂ ನಮ್ಮ ಸೇವಾ ಕೇಂದ್ರದಲ್ಲಿ ಉಚಿತ ಸೇವೆ ನೀಡಲಾಗುತ್ತದೆ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here