ಸುರಪುರ: ರಾಜ್ಯಾದ್ಯಂತ ಬಿಡುಗಡೆಗೊಂಡಿರುವ ಹಾನಗಲ್ಲ ಗುರು ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯುಳ್ಳ ವಿರಾಟಪುರ ವಿರಾಗಿ ಚಲನಚಿತ್ರವು ಯಶಸ್ಸು ಕಾಣಲೆಂದು ಸುರಪುರದಲ್ಲಿ ಶುಭ ಹಾರೈಸಲಾಗಿದೆ.
ಸುರಪುರ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಭವನದಲ್ಲಿ ದೇವಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿರ ಸುರಪುರ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಅನೇಕ ಮುಖಂಡರು ಭಾಗವಹಿಸಿ ಚಲನಚಿತ್ರದ ಪೋಸ್ಟರ್ ಹಿಡಿದು ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಬೂದಿಹಾಳ ವೀರೇಶ ನಿಷ್ಠಿ ದೇಶಮುಖ ಅಭಾವೀಲಿಂ ಮಹಾಸಭಾ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಪ್ರಕಾಶ್ ಅಂಗಡಿ, ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ,ಯುವ ಘಟಕದ ತಾಲೂಕು ಅಧ್ಯಕ್ಷ ಶಿವರಾಜ ಕಲಕೇರಿ,ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ, ಹಿರಿಯ ಮುಖಂಡರಾದ ಜಿ.ಎಸ್ ಪಾಟೀಲ್,ಜಯಲಲಿತ ಪಾಟೀಲ್,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರಮಠ, ಜಗದೀಶ ಪಾಟೀಲ್, ರವಿಗೌಡ ಹೆಮನೂರ, ಚಂದ್ರಶೇಖರ ಮಡಿವಾಳ,ಸಿದ್ದನಗೌಡ ಹೆಬ್ಬಾಳ, ಮಂಜುನಾಥ ಹಿರೇಮಠ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…