ಧರ್ಮರಾಜ ಬಿ.ಹೇರೂರ ನೇಮಕ

0
8

ಕಲಬುರಗಿ: ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಭಗವಂತರಾಯಗೌಡ ಕೆ.ಪಾಟೀಲ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಜಿಲ್ಲೆಗೆ ಯುವ ಘಟಕಕ್ಕೆ ಜಿಲ್ಲಾಧ್ಯಕ್ಷರನ್ನಾಗಿ ಧರ್ಮರಾಜ ಬಿ.ಹೇರೂರ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಇನ್ನು ಮುಂದೆ ಸಂಘದ ಸಭೆ ಸಮಾರಂಭ ಹಾಗೂ ಸಮಾಜದ ಯುವಕರ ಸಂಘಟನೆಯಲ್ಲಿ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಸಂಘದ ಬೈಲಾ ನಿಯಮದ ಅಡಿಯಲ್ಲಿ ಸಮಾಜ ಸೇವೆ ಮಾಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here