ಕಾರ್ಮಿಕ ಇಲಾಖೆಯಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

0
15

ಕಲಬುರಗಿ: ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.

ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರಾದ ಡಾ.ಅವಿನಾಶ ನಾಯಕ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ಜಿಲ್ಲಾ ಭೋವಿ ಸಮಾಜದ ಪ್ರಧಾನ ಕಾರ್ಯದರ್ಶಿ ವಿಠಲ ನೆಲೋಗಿ, ಮುಖಂಡರಾದ ಹಣಮಂತ ಮೇಳಕುಂದಿ, ಮಲ್ಲಿಕಾರ್ಜುನ ಜಾಧವ, ರಮೇಶ ಭೂಂಕುರ, ಭೂಡ್ಡೆಶ ಜಾಧವ, ರಘು ಕುರ್ಡೆಕರ್, ದಿಪಕ ತಾನಕಮ, ರಾಜು ಸಂಪಂಗಿ, ಗೋಪಿ ರಾಮಪೂರೆ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿಯ ಸಿಬ್ಬಂದ್ಧಿಗರ್ವದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here