ಕಲಬುರಗಿ: ಜನವರಿ 7ರಂದು ನಡೆದ ನಗರದ ಆಳಂದ ಚಕ್ ಪೋಸ್ಟ್ ಹತ್ತಿರ ಇಬ್ಬರ ಮೇಲೆ ಏಕಾಎಕಿಯಾಗಿ ಫೈರಿಂಗ್ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಓರ್ವನನ್ನು ಬಂಧಿಸಿದ್ದಾರೆ.
ಆರೋಪಿಯಾದ ಬಸಯ್ಯ ಗುತ್ತೆದಾರ ಬಂಧಿತ ಆರೋಪಿ, ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸರು ಬಸಯ್ಯನನ್ನು ಬಂಧಿಸಲು ಮೂರು ತಂಡಗಳಾಗಿ ರಚನೆ ಮಾಡಿ ಬಂಧಿಸಲು ಬಲೆ ಬೀಸಲಾಗಿತ್ತು.
ಕಡೆಗೂ ಪೋಲಿಸರ ಬಲೆಗೆ ಬಿದ್ದ ಪ್ರಮುಖ ಆರೋಪಿಯನ್ನು ಬಂದಿಸುವಲ್ಲಿ ಪೋಲಿಸ್ ರು ಯಶಸ್ವಿಯಾಗಿದ್ದಾರೆ. ಖಾಸಗಿ ಜಾಗದ ವಿಚಾರವಾಗಿ ಚನ್ನವೀರ ಪಾಟೀಲ್ ಧನ್ನೂರ್ ಮೇಲೆ ಫೈರಿಂಗ್ ಮಾಡಲಾಗಿತ್ತು
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…