ಕಲಬುರಗಿ: ಈ ಕಾರ್ಯಕ್ರಮದ ಉದ್ಘಾಟಕರಾಗಿ ಮನೋಜ್ ಕುಮಾರ್ ಗಡಬಳಿ ಅಧೀಕ್ಷಕ ಅಭಿಯಂತರರು ಬ್ಯಾಟ ಮಾಡುವ ಮೂಲಕ ಪಂದ್ಯಾವಳಿ ಉದ್ಘಾಟಿಸಿದರು.
ಹೆಚ್ಚು ಹೆಚ್ಚು ಜವ್ದಾದಾರಿ ಇದ್ದು ಕಛೇರಿಯ ಕೆಲಸಗಳ ಮದ್ಯದಲ್ಲಿ ಮಾನಸಿಕ ಒತ್ತಡ ಕಡಿಮೆಮಾಡಲು ಕ್ರೀಡಾ ಚಟುವಟಿಕೆ ಅವಶ್ಯಕ ಎಂದು ಪಂದ್ಯಾವಳಿಗೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಅವರು ಅಭಿಪ್ರಾಯ ವ್ಯಕ್ತಪಡಿಸುತ್ತಾ ನಾಲ್ಕು ಪಂದ್ಯಗಳ ಕ್ಯಾಪ್ಟನ್ ಗಳಿಗೂ ಅಭಿನಂದಿಸಿ ಶುಭಕೊರಿದರು.
26ನೇ ಜನೆವರಿ ಗಣರಾಜ್ಯೋತ್ಸವ ಅಂಗವಾಗಿ ಕಲ್ಯಾಣ ಕರ್ನಾಟಕ. ಲೋಕೋಪಯೋಗಿ ನೌಕರ ಸಂಘ ಹಾಗೂ ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಕಲ್ಬುರ್ಗಿ ಸಂಯುಕ್ತ ಆಶ್ರಯದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಿ ಅದರಲ್ಲಿ ಕ್ರಿಕೆಟ್ ಅನ್ನು ನೂತನ ವಿದ್ಯಾಲಯ ಮೈದಾನದಲ್ಲಿ ಆಡಿಸಲಾಯಿತು.
ಮಲ್ಲಿಕಾರ್ಜುನ್ ಎಚ್ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ವಿಭಾಗ ಕಲ್ಬುರ್ಗಿ ವೆಂಕಬಚಾರ್ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ವರುಣೇಕರ್ ಕಾರ್ಯನಿರ್ವಾಹಕ ಅಭಿಯಂತರು ಕಂಠಪ್ಪ ನರಸಪ್ಪ ಸಾಯಕ ಕಾರ್ಯನಿರ್ವಾಹಕ ಅಭಿಯಂತರು ಶಶಿಧರ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಇವರುಗಳು ಅಥಿತಿಗಳಾಗಿ ಆಗಮಿಸಿದ್ದರು.
ಕಾಳಪ್ಪ ಅಧ್ಯಕ್ಷರು ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ, ಶರಣ್ ರಾಜ್ ಚಪ್ಪರ ಬಂದಿ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಲೋಕೋಪಯೋಗಿ ನೌಕರ ಸಂಘ ಗಿರಿಜಾ ದೇವಿ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಲೋಕೋಪಯೋಗಿ ಮಹಿಳಾ ಘಟಕ ಹಾಗೂ ಪದಾಧಿಕಾರಿಗಳು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…