ಜೇವರ್ಗಿ: ಇಲ್ಲಿನ ಶ್ರೀ ಸಾಯಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿಯ 77ನೆಯ ವರ್ಷದ ದಿನವಾದ ಇಂದು ವಿದ್ಯಾರ್ಥಿ ಯುವಕರು ಉದ್ಯೋಗಕ್ಕಾಗಿ ನಿರುದ್ಯೋಗ ಭಾರತ ಬಿಟ್ಟು ತೊಲಗಿ ಚಳುವಳಿ ಕೈಗೊಳ್ಳಬೇಕಾಗಿದೆ ಎಂದು ರಾಜು ವಿ ಮುದ್ದಡಗಾ ಆಗ್ರಹಿಸಿದ್ದಾರೆ.
ಸಂಪನ್ಮೂಲ ಭಾಷಣಕಾರರಾಗಿ ಆಗಮಿಸಿ ಮಾತನಾಡಿ ನಮ್ಮ ದೇಶದಲ್ಲಿ ಪ್ರತಿವರ್ಷ 60, 70 ಲಕ್ಷ ಜನ ನಿರುದ್ಯೋಗಿಗಳು ಪಡೆದುಕೊಂಡು ಹೊರಜಗತ್ತಿಗೆಬರುತ್ತಿದ್ದಾರೆ. ಸರಕಾರವು ಖಾಸಗೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಇರುವ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ಉದ್ಯೋಗವನ್ನು ಮಾಡಲು ತರಬೇತಿಯನ್ನು ಹೊಂದಿರುವ ಪದವೀಧರರಿಗೆ ಸರಕಾರ ಗುತ್ತಿಗೆ ಪದ್ಧತಿ ಮೂಲಕ ಉದ್ಯೋಗದ ಭದ್ರತೆ ಕಸಿದುಕೊಳ್ಳುವ ಮೂಲಕ ಸರಕಾರ ಮೋಸ ಮಾಡುತ್ತಿದೆ ಎಂದರು.
ಅಧ್ಯಕ್ಷತೆ ಶ್ರೀ ಕಾಲೇಜಿನ ಪ್ರಾಚಾರ್ಯರಾದ ಅಭಿನವ ಹೊಸಮನಿ ವಹಿಸಿದ್ದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕರಾದ ನಾಗರಾಜ ಶರಣು ಅತಿಥಿ ಸ್ಥಾನವನ್ನು ವಹಿಸಿದ್ದರು.
ಉಪನ್ಯಾಸಕರಾದ, ಬಸವರಾಜ್. ಮೌನೇಶ್. ಸಾಯಿ ಗಣೇಶ್ ಭಾಗವಹಿಸಿದ್ದರು ಪ್ರಾರ್ಥನ ಗೀತೆಯನ್ನು ವಿದ್ಯಾರ್ಥಿನಿ ಭಾಗಮ್ಮ ಹಾಡಿದರು ,ಕಾರ್ಯಕ್ರಮವನ್ನು ಶ್ರೀಕಾಂತ್ ಹೊಸ್ಮನಿ ನಿರೂಪಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…