ಕಲಬುರಗಿ: ದಿನಾಂಕ 23 ರಿಂದ 25 ಜನೆವರಿ 2023 ರವರೆಗೆ ಅಲೈಯನ್ಸ್ ವಿಶ್ವವಿದ್ಯಾಲಯ, ಬೆಂಗಳೂರಿನಲ್ಲಿ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ-ಖೋ(ಮಹಿಳೆ)ಪಂದ್ಯಾಟದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಖೋ-ಖೋ(ಮಹಿಳೆ) ತಂಡವು ಭಾಗವಹಿಸುತ್ತಿದೆ.
ತಂಡದ ನಾಯಕಿಯಾಗಿ ಕರಿಷ್ಮಾ, ತಂಡದ ಸದಸ್ಯರಾಗಿ ಶುಭಾಂಗಿ, ಅರ್ಚನಾ, ನಿಖೀತಾ, ನಿರ್ಮಲಾ, ಅರ್ಚನಾ ಬಿ, ಶುಷ್ಮಾ, ಕಾವೇರಿ, ರಾಜಶ್ರೀ, ಅರ್ಚನಾ ಆರ್, ಭಾಗ್ಯಶ್ರೀ ಮತ್ತು ಭಾಗಮ್ಮ ಇವರು ಭಾಗವಹಿಸುವರು. ತಂಡದ ವ್ಯವಸ್ಥಾಪಕರಾಗಿ/ತರಬೇತುದಾರರಾಗಿ ಡಾ.ನಾಗರಡ್ಡಿ ಎಂ.ಭೈರಡ್ಡಿ ದೈಹಿಕ ಶಿಕ್ಷಣ ಭೋದಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಇವರು ಭಾಗವಹಿಸುವರು.
ತಂಡದ ಯಶಸ್ವಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ.ದಯಾನಂದ ಅಗಸರ್, ಕುಲಸಚಿವರುಗಳಾಗದ ಡಾ.ಬಿ.ಶರಣಪ್ಪ, ಡಾ.ಎನ್.ಜಿ.ಕಣ್ಣೂರ, ನಿರ್ದೇಶಕರು ದೈಹಿಕ ಶಿಕ್ಷಣ ವಿಭಾಗ, ಡಾ.ಎಚ್.ಎಸ್.ಜಂಗೆ, ಸಂಯೋಜಕರು ಮತ್ತು ಪ್ರಾಂಶುಪಾಲರು, ಡಾ.ಎಂ.ಎಸ್.ಪಾಸೋಡಿ, ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಶ್ರೀ.ಅರುಣಕುಮಾರ ಹಾಗರಗುಂಡಗಿ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರು ತಂಡಕ್ಕೆ ಶುಭ ಹಾರೈಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…