ಸಿ.ಎಂ. ಇಬ್ರಾಹಿಂಗೆ ಸುಮೀತ್ ಎಸ್.ನಾಗನಹಳ್ಳಿ ಸನ್ಮಾನ

0
43

ಕಲಬುರಗಿ: ನಗರಕ್ಕೆ ಆಗಮಿಸಿದ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ದಕ್ಷಿಣ ಮತಕ್ಷೇತ್ರದ ಜೆಡಿಎಸ್ ಪರಿಶೀಷ್ಟ ಜಾತಿ ವಿಭಾಗದ ಅಧ್ಯಕ್ಷ ಸುಮೀತ್ ಎಸ್.ನಾಗನಹಳ್ಳಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸೈಯದ್ ಜಾಫರ್ ಹುಸೇನ್, ಅಲ್ತಾಫ್ ಹುಸೇನ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here