29ಕ್ಕೆ ಕಾಳಗಿ ಶ್ರೀ ಅಂಬಿಗರ ಚೌಡಯ್ಯರವರ ಜಯಂತೋತ್ಸವ

0
78

ಕಲಬುರಗಿ: ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ಇದೆ ಜನೆವರಿ 29 ಕ್ಕೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಶ್ರೀ ನೀಲಕಂಠ ಕಾಳೆಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದು.

ಬೆಳ್ಳಿಗೆ 10:30 ಗಂಟೆಗೆ ಡಾ. ಅಂಬೇಡ್ಕರ್ ವೃತದಿಂದ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನದ ವರೆಗೆ ಅಂಬಿಗರ ಚೌಡಯ್ಯ ನವರ ಭಾವಚಿತ್ರ ಮೆರವಣಿಗೆ ಮೂಲಕ ತೆರಳಿ 12:30 ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಷರು ಹಾಗೂ ಹಲವು ರಾಜಕೀಯ ಮುಖಂಡರು ಆಗಮಿಸುತ್ತಿದ್ದು. ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಾಳಗಿ ತಾಲೂಕಾ ಜಯಂತೋತ್ಸವ ಸಮಿತಿ ಅಧ್ಯಕ್ಷರಾದ ರವಿರಾಜ್ ಕೊರವಿಯವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷರಾದ ರೇವಣಸಿದ್ಧಪ್ಪ ಚೇಂಗಟಿ, ಯುವ ಘಟಕದ ಅಧ್ಯಕ್ಷರು ಶಿವಕುಮಾರ ಕಮಕನೂರ್,ಪ್ರಧಾನ ಕಾರ್ಯದರ್ಶಿ ಸಿದ್ದು ಕೇಶ್ವರ್, ಶಿವರಾಯ ಕೊಯಿ, ರಾಜಕುಮಾರ ರಾಜಾಪುರ, ಪೃಥ್ವಿರಾಜ್ ನಾಮದಾರ, ಮಲ್ಲಿಕಾರ್ಜುನ್ ಎಸ್, ಮರಗುತ್ತಿ,ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here