ಕಲಬುರಗಿ ; ನಗರದ ಕನ್ನಡ ಭವನದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ಮಹಿಳಾ ಜಿಲ್ಲಾಧ್ಯರು,ಪದಾಧಿಕಾರಿಗಳು ಮತ್ತು ಮಹಿಳಾ ತಾಲೂಕ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಸುಬ್ರಮಣ್ಯ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮೂರ್ತಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ರಾಜ್ಯಾಧ್ಯಕ್ಷೆ ಪ್ರಭಾವತಿ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಗೀತ ಕೆ.ಪೂಜಾರಿ, ಒಕ್ಕೂಟದ ಅಧ್ಯಕ್ಷ ಕೆ ರಾಮಚಂದ್ರಪ್ಪ, ಮಾಜಿ ಅಧ್ಯಕ್ಷ ದೇವಿಂಪ್ಪ ಮರತೂರ, ಹಿರಿಯ ಉಪಾಧ್ಯಕ್ಷ ಈರಣ್ಣ ಧಂಗಾಪೂರ, ನಿರ್ದೇಶಕ ಗಣಪತಿ ಮಿಣಜಗಿ, ರಾಜ್ಯ ಯುವ ಘಟಕದ ಅಧ್ಯಕ್ಷ ಭಗಂತರಾಯ ಪಾಟೀಲ, ಜಿಲ್ಲಾ ಅಧ್ಯಕ್ಷ ಗುರುನಾಥ ಪೂಜಾರಿ, ಯುವ ಘಟದ ಅಧ್ಯಕ್ಷ ಧರ್ಮರಾಜ ಹೇರೂರ, ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ ಬರಗಾಲಿ, ಯುವ ಘಟಕದ ಪ್ರದಾನ ಕಾರ್ಯದರ್ಶಿ ನಾಗೇಶ ಮುಚಖೇಡ್, ನಗರದ ಅಧ್ಯಕ್ಷೆ ವಿಜಯಲಕ್ಷ್ಮಿ ಮುಗಳಿ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…