ಕಲಬುರಗಿ: ನಗರದ ಶಹಾಬಜಾರ ಬಡಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ ಚವ್ಹಾಣ ಜನ್ಮದಿನದ ನಿಮಿತ್ತ ಅವರ ಗೆಳೆಯರ ಬಳಗದ ವತಿಯಿಂದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ನಾಗರಿಕರಿಗೆ ಉಚಿತವಾಗಿ ಸರ್ಕಾರಿ ಸೌಲಭ್ಯಗಳಾದ ಆಯುಷಮಾನ ಭಾರತ ಆರೋಗ್ಯ ಕಾರ್ಡ್ – ಇ-ಶ್ರಮ ಕಾರ್ಡ್, ಓಟರ್ ಐಡಿ, ಪಿ.ಎಮ್.ಜಿ – ದಿಶಾ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಾಜಿ ಮಹಾನಗರ್ ಪಾಲಿಕೆ ಸದ್ಯಸರಾದ ಶಿವಾನಂದ ಬಂಡಕ್, ಸಾಹೇಬ್ ಗೌಡ, ಬಿಜೆಪಿ ಮುಖಂಡರಾದ ಶಾಂತು ಖೇಮಜಿ, ಸಿದ್ದರಾಮಯ್ಯ ಮಠಪತಿ, ಗಂಗಾಧರ್, ಕಿರಣ, ಶಾಂತವೀರ್, ಮಲ್ಲಿಕಾರ್ಜುನ ಕಲಶೆಟ್ಟಿ, ಸಂಜು, ಶುಭಂ, ಗಜಾನನ ದೇಶಪಾಂಡೆ, ಶರಣಗೌಡ ಅರಕೆರಿ, ಶರಣು ಹೊಸಮಠ, ಸಿದ್ದು ಶೆಟ್ಟಿ, ರಾಜು ಚೌವ್ಹಾಣ ಸೇರಿದಂತೆ ಗೆಳೆಯರ ಬಳಗ ಹಾಗೂ ಬಡಾವಣೆ ಹಿರಿಯರು, ಮಹಿಳಾ ಸಂಘದವರು ಉಪಸ್ಥಿತರಿದ್ದರು.
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…