ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೆರದಾಳ ಗ್ರಾಮದಮದರ ಸಾಯೇ ದಾರುಲ್ ಉಲ್ ಉಲುಮ್ ನಲ್ಲಿ ನೆರೆ ಸಂತ್ರಸ್ತರಿಗೆ ವಾಶಿಸಲು ಅನುಕೂಲ ಮಾಡಿಕೂಡುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದೆ.
ದಾರುಲ್ ಉಲುಮ್ ನಲ್ಲಿ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳನ್ನು ಇರಿಸಲಾಗಿದ್ದು ಅವರಿಗೆ ಊಟದ ವ್ಯವಸ್ಥೆಯು ಮಾಡಲಾಗಿದೆ ಎಂದು ಮುಸ್ಲಿಂ ಯಂಗ್ ಕಮೀಟಿ ತೇರದಾಳ ಕಾರ್ಯಕರ್ತರು ಈ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಪೂರ್ಣ ಬೆಂಬಲ ನೀಡಿದ್ದಾರೆಂದು ಕಮಿಟಿಯ ಸಲಿಮ್ ತಾಂಬೋಳಿ ಅವರು ತೀಳಿಸಿದ್ದಾರೆ.
ಅಲ್ಲದೇ ನಾಳೆ ಈದ್ ಪ್ರಯುಕ್ತ ಎಲ್ಲಾ ಮುಸ್ಲಿಂ ಬಾಂಧವರು ಈ ಮದರಸಾದಲ್ಲೆ ನಮಾಜ್ ನಿರ್ವಹಿಸಿ ನೆರೆ ಸಂತ್ರಸ್ತರ ರಕ್ಷಣೆಗೆ ದುವಾ ಮಾಡಲಾಗುವುದೆಂದು ಕಮಿಟಿ ತಿಳಿಸಿದೆ,
ಈ ಸಂದರ್ಭದಲ್ಲಿ ಆಸಿಫ್ ಕಲಿಪಾ, ಮೆಹಬೂಬ್ ಜಮದಾರ್, ಅಲ್ತಾಫ್ ತಾಂಬೋಳಿ, ಮೋಶಿನ್ ಮೂಮಿನ್, ಚಾಂದ್ ಜಮದಾರ್, ಕಮಿಟಿಯ ಸದಸ್ಯರ ನೆರೆ ಸಂತ್ರಸ್ತರ ಸಹಾಯಕ್ಕೆ ಕೈ ಜೊಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…