ಸಿದ್ಧರಾಮಯ್ಯಗೆ ಶ್ರೀ ಶರಣಬಸವೇಶ್ವರ ಮೂರ್ತಿ ನೀಡಿ ಸನ್ಮಾನ

0
51

ಕಲಬಬುರಗಿ: ಪ್ರಜಾಧ್ವನಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕಿ ಅಂಜಲಿ ಕೋರಬಾ ಅವರು ಶ್ರೀ ಶರಣಬಸವೇಶ್ವರ ಮೂರ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here