ಸಿದ್ಧರಾಮಯ್ಯಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಾಣಿಶ್ರೀ ಆರ್. ಸಗರಕರ್ ಸನ್ಮಾನ

0
14

ಕಲಬಬುರಗಿ: ಪ್ರಜಾಧ್ವನಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ದಕ್ಷಿಣ ಮತಕ್ಷೇತ್ರದ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಾಣಿಶ್ರೀ ಆರ್. ಸಗರಕರ್ ಅವರು ಶ್ರೀ ಶರಣಬಸವೇಶ್ವರ ಮೂರ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮಹಿಳಾ ಕಾರ್ಯರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here