ಸಾಧಕರಿಗೆ ಡಾ.ವಿಷ್ಣುವರ್ಧನ ಸೇವಾ ಪ್ರಶಸ್ತಿ ಪ್ರದಾನ

0
15

ಕಲಬುರಗಿ: ನಗರದ ಕನ್ನಡ ಭವನದಲ್ಲಿ  ಸಾಹಸಸಿಂಹ ಡಾ.ವಿಷ್ಣುವರ್ಧನ ಸ್ಮಾರಕ ಲೋಕಾರ್ಪಣೆಯ ಅಭಿನಂದನಾ ಸಮಾರಂಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಡಾ.ವಿಷ್ಣುವರ್ಧನ ಸೇವಾ ಪ್ರಶಸ್ತಿ ವಿತರಣೆ ಮಾಡಲಾಯಿತು.

ಹಿರಿಯ ನಟ ರಮೇಶ ಭಟ್, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ಮುಖಂಡ ಶಿವಕಾಂತ ಮಹಾಜನ, ಎಂಎಲ್‍ಸಿ ಶಶೀಲ ನಮೋ, ಕಾರ್ಯಕ್ರಮ ಸಂಯೋಜಕ ಸಂತೋಷ ಶಕಾಪೂರ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here