ಸುರಪುರ: ಕೃಷ್ಣೆಗೆ ಬಸವ ಸಾಗರ ಜಲಾಶಯದಿಂದ ೬.೨೫ ಲಕ್ಷ ಕ್ಯೊಸೆಕ್ ನೀರು ಹರಿದುಬಿಟ್ಟಿರುವುದರಿಂದ ತಾಲೂಕಿನ ಶಳ್ಳಿಗಿ, ಚೌಡೇಶ್ವರಿಹಾಳ, ಮುಷ್ಠಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಪ್ರವಾಹ ಊಂಟಾಗಿ ಮನೆಗಳಲ್ಲಿ ನೀರು ನುಗ್ಗಿವೆ ಇದರಿಂದಾಗಿ ಜನರ ಮನೆಗಳು ಮತ್ತು ದಿನಬಳಕೆ ವಸ್ತುಗಳು ಹಾಳಾಗಿ ಜನಜೀವನ ಅಸ್ತವ್ಯಸ್ತವಾಗಿದೆ ರೈತರು ಯಾವುದೆ ಕಾರಣಕ್ಕೂ ಜನರು ಜನರು ಆತಂಕಕ್ಕೆ ಒಳಗಾಗಬಾರದು ನಿಮ್ಮ ನೆರವಿಗೆ ಸರ್ಕಾರ ಸದಾಸಿದ್ದವಾಗಿದೆ ಎಂದು ರಾಯಚೂರು ಲೋಕಸಭಾ ಸದಸ್ಯೆ ಅಮರೇಶ ನಾಯಕ ತಿಳಿಸಿದರು.
ನಗರದ ಎಪಿಎಂಸಿ ಆವರಣದಲ್ಲಿರುವ ಗಂಜಿಕೇಂದ್ರಕ್ಕೆ ಭಾನುವಾರ ಭೇಟಿನೀಡಿ ಮಾತನಾಡಿದ ಅವರು ಈ ಪ್ರವಾಹದಿಂದ ಸಾವಿರಾರು ಎಕೆರೆ ಬೇಳೆಗಳು ನಾಶವಾಗಿವೆ ಮತ್ತು ಮೂದಲೆ ಕಳೆದಬಾರಿ ಮಳೆಗಳು ಕೈಕೊಟ್ಟಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಈ ಬಾರಿಯ ಪ್ರವಾಹವು ಗಾಯದ ಮೇಲೆ ಬರೆ ಎಳದಂತಾಗಿದೆ ಈ ಪ್ರವಾಹದಿಂದಾದ ನಷ್ಟವಾಗಿವು ರೈತರಿಗೆ ಕೇಂದ್ರ ಸರ್ಕಾರದಿಂದ ಸೂಕ್ತ ನೆರವಿಗಾಗಿ ವರದಿ ಸಲ್ಲಿಸಲಾಘುವುದು ಎಂದು ಹೇಳಿದರು.
ಇದೆ ಸಂದಂರ್ಭದಲ್ಲಿ ನಿರಾಶ್ರಿತ ಕೇಂದ್ರದಲ್ಲಿ ಸರ್ಕಾರದಿಂದ ಸೂಕ್ತ ವ್ಯವಸ್ಥೆಗಳ ಕುರಿತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ ತಹಶಿಲ್ದಾರ ಸುರೇಶ ಅಂಕಲಗಿ ಮತ್ತು ವೈದ್ಯಾಧಿಕಾರಿ ವೆಂಕಪ್ಪ ನಾಯಕ ಅವರೊಂದಿಗೆ ಚರ್ಚಿಸಿ ಸೂಕ್ತ ವ್ಯವಸ್ಥಗಳನ್ನು ಕಲ್ಪಿಸುವಂತೆ ಸೂಚಿಸಿದರು ಹಾಗೂ ಇದೆ ಸಮಯದಲ್ಲಿ ನೆರೆಸಂತ್ರಸ್ಥರಿಗೆ ದಿನಬಳಕೆ ವಸ್ತುಗಳ ಕಿಟ್ ವಿತರಿಸಿದರು.
ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ, ಸುರೇಶ ಸಜ್ಜನ, ಹೆಚ್.ಸಿ.ಪಾಟೀಲ, ಕೀಶೊರಚಂದ ಜೈನ, ಶಂಕರ ನಾಯಕ, ಶ್ರೀನಿವಾಸ ನಾಯಕ, ಎಪಿಎಂಸಿ ಸದಸ್ಯ ದುರ್ಗಪ್ಪ ಗೋಗಿಕೇರಾ, ಬಲಭೀಮ ನಾಯಕ ಬೈರಿಮರಡಿ, ಸಂದೀಪ ಜೋಷಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…