ಕಲಬುರಗಿ: ಮಹಾಗಾಂವ ಕ್ರಾಸ್ನಲ್ಲಿ ಜನತಾದಳ ಜಾತ್ಯಾತೀತ ಗ್ರಾಮೀಣ ಮೀಸಲು ವಿಧಾನಸಭೆ ಮತಕ್ಷೇತ್ರದ ಪಕ್ಷದ ಕಾರ್ಯಾಲಯವನ್ನು ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಮಹಾಗಾಂವಕರ ಅವರು ಉದ್ಘಾಟಿಸಿದರು.
ಪಕ್ಷದ ಹಿರಿಯ ಉಪಾಧ್ಯಕ್ಷ ಹಾಗೂ ಗ್ರಾಮೀಣ ಮೀಸಲು ವಿಧಾನ ಸಭೆ ಮತಕ್ಷೇತ್ರದ ಪಕ್ಷದ ಪ್ರಬಲ ಆಕಾಂಕ್ಷೀಯಾದ ಹಣಮಂತರಾವ ಎನ್. ಸನಗುಂದಿಕರ, ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಾ. ಸಿದ್ಧಣ್ಣ ಎಸ್. ಪಾಟೀಲ, ಜಿಲ್ಲಾ ಕಾರ್ಯಾಧ್ಯಕ್ಷ ಸೈಯದ ಜಾಫರ ಹುಸೇನ, ಶಂಕರ ಕಟ್ಟಸಂಗಾವಿ, ಭವಾನಿಕುಮಾರ ವಳಕೇರಿ, ದೇವೆಗೌಡ ತೆಲ್ಲೂರ, ವಿಷ್ಣು ಸನಗುಂದಿಕರ, ಸುನೀಲ ಗಾಜರೆ, ಸುಮಿತ್ ನಾಗನಳ್ಳಿ, ಕಪೀಲದೇವ, ವಲಸನಕುಮಾರ, ನರಸಯ್ಯ ಗುತ್ತೇದಾರ, ಶರಣು ಹೊಸಮನಿ, ಸನತ, ಸಂಜು ಮಡಕಿ, ಗುರು ಅಂಗಪ್ಪ ಗೌರ, ಗಂಗಾದರ ಪಾಂಚಾಳ ಹಾಗೂ ಸಾವಿರಾರು ಕಾರ್ಯಕರ್ತರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…