ಸುರಪುರ :ನಗರದ ರಂಗಂಪೇಟೆಯ ಮಂಡಾಳಬಟ್ಟಿ ಬಳಿಯಲ್ಲಿನ ಸರ್ವಜ್ಞ ಕುಂಬಾರ ಭವನದ ಬಳಿಯ ಸರ್ವಜ್ಞ ವೃತ್ತದಲ್ಲಿ ಸುರಪುರ ತಾಲೂಕು ಕುಂಬಾರ ಸಂಘದ ವತಿಯಿಂದ ತ್ರಿಪದಿಯ ವಚನಕಾರ ಸರ್ವಜ್ಞರ ಜಯಂತಿ ಆಚರಿಸಲಾಯಿತು.ಸರ್ವಜ್ಞನ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಯೋಪ್ರಾ ಮಾಜಿ ಅಧ್ಯಕ್ಷ ಸೂಗುರೇಶ ವಾರದ್,ಸಂಘದ ತಾಲೂಕು ಅಧ್ಯಕ್ಷ ರಾಜು ಕುಂಬಾರ,ಮುಖಂಡರಾದ ದೊಡ್ಡ ಈರಣ್ಣ ಕುಂಬಾರ,ಸಾಹೇಬಗೌಡ ಕುಂಬಾರ,ಭೀಮರಾಯ ಕುಂಬಾರ,ಅಮರೇಶ ಕುಂಬಾರ,ವೀರಭದ್ರಪ್ಪ ಕುಂಬಾರ,ವಿರೇಶ ಕುಂಬಾರ,ರವೀಂದ್ರ ಕುಮಾರ,ಸಾಯಿಬಣ್ಣ ಕುಂಬಾರ,ಬಸವರಾಜ ಕುಂಬಾರ,ಹಣಮಂತ ಕುಂಬಾರ,ಚಂದಪ್ಪ ಕುಂಬಾರ,ಶರಣಪ್ಪ ಕುಂಬಾರ,ಶಿವಲಿಂಗಪ್ಪ ಕುಂಬಾರ,ಪ್ರಶಾಂತಕುಮಾರ ಕುಂಬಾರ,ಪರಮಣ್ಣ ಕುಂಬಾರ,ಶಾಂತಪ್ಪ ಕುಂಬಾರ,ಶರಣಪ್ಪ ಕುಂಬಾರ,ಭೀಮಣ್ಣ ಕುಂಬಾರ,ಶವಪ್ಪ ಉಟಗನೂರ,ಭೀಮಣ್ಣ ಬಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…