ಹಡಪದ ಸಮಾಜದ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಘೋಷಣೆಗೆ ಸಂಭ್ರಾಮಾಚರಣೆ

ಕಲಬುರಗಿ: ಹಡಪದ ಸಮಾಜದ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಘೋಷಣೆ ಮಾಡಿದ್ದಕ್ಕಾಗಿ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ನಿಜಸುಖಿ ಹಡಪದ ಅಪ್ಪಣ ನವರ ಪೆÇೀಟೊಕ್ಕೆ ಹಾಲಿನ ಕ್ಷೀರಾಭಿಷೇಕ ಮಾಡಿ ಪಟಾಕಿ ಸಿಡಿಸಿ ಸಿಹಿ ತಿನ್ನಿಸುವ ಮೂಲಕ ಸಂಭ್ರಾಮಾಚರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಭೊಮ್ಮಾಯಿ ಅವರಿಗೆ ಹಾಗೂ ಮಾಜಿ ಸಿ.ಎಂ ಲಕ್ಷ್ಮಣ ಸವದಿ ಅವರಿಗೆ ಹಾಗೂ ಅನೇಕ ಕ್ಯಾಬಿನೆಟ್ ಸಚಿವರಿಗೆ , ಶಾಸಕರಿಗೆ, ಅನಂತ್ ಕೃತಜ್ಞತೆಗಳು ಸಲ್ಲಿಸಲಾಯಿತು.

ಶಹಾಬಾದ ಸ್ವಾಮಿಗಳು ಶ್ರೀ ಭಾಲ ಬ್ರಹ್ಮಚಾರಿ ರಾಜಶಿವಯೋಗಿ, ರಾಜ್ಯ ಕಾರ್ಯಾದ್ಯಕ್ಷ ಮತ್ತು ಕಲಬುರಗಿ ಜಿಲ್ಲಾಧ್ಯಕ್ಷ ಈರಣ್ಣ ಸಿ ಹಡಪದ ಸಣ್ಣೂರ, ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ, ಭಗವಂತ ಹೊನ್ನಕಿರಣಗಿ, ರಮೇಶ ಹಡಪದ ನೀಲೂರ, ರುದ್ರಮಣಿ ಅಪ್ಪಣ ಬಟಗೇರಾ, ಆನಂದ ಖೇಳಗಿ, ಮಹಾತೇಶ ಇಸ್ಲಾಂಪೂರೆ, ಮಲ್ಲಿಕಾರ್ಜುನ ಬಿ ಸುಗೂರ ಎನ್, ಶಿವಾನಂದ ಬಬಲಾದಿ, ಸಂತೋಷ ಬಗದುರಿ, ಸುನೀಲ ಭಾಗ ಹಿಪ್ಪರಗಾ, ಚಂದ್ರಶೇಖರ ತೋನಸನಹಳ್ಳಿ, ವಿನೋದ ಅಂಬಲಗಾ, ಶರಣು ಕೊಲ್ಲೂರ, ಶರಣು ನಂದೂರ, ರಮೇಶ ಕವಲಾಗಾ, ಸಂಗಮೇಶ ಹೊಸ್ಸಳ್ಳಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.

emedialine

Recent Posts

ರಾಜ್ಯೋತ್ಸವ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯ ಸಂಘ 82ನೇ ನಾಡಹಬ್ಬ

ಸುರಪುರ: ರಾಜ್ಯದಲ್ಲಿಯೇ ಅತ್ಯುತ್ತಮವಾದ ಕನ್ನಡ ಸಾಹಿತ್ಯ ಸಂಘ ಎಂದು ಸರಕಾರ ಗುರುತಿಸಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ,ಇದಕ್ಕೆ ಅನೇಕ…

29 mins ago

ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ…

32 mins ago

ಪರಿಷತ್ತಿನ ಸಲಕರಣೆಗಳ ಖರೀದಿಗಾಗಿ 5 ಲಕ್ಷ ರೂ. ಅನುದಾನದ: ಎಂಎಲ್ಸಿ ಕಮಕನೂರ ಭರವಸೆ

ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ…

2 hours ago

ತಳವಾರ ನೌಕರಿಗಾಗಿ ಸಿಂಧುತ್ವ ಪ್ರಮಾಣ ಪತ್ರ ಇತರೆ ಸಮಸ್ಯೆಗಳ ಪರಿಹಾರಕ್ಕೆ ಸಚಿವರಿಗೆ ಮನವಿ

ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ…

2 hours ago

ಜೀವನದಲ್ಲಿ ಸವಾರ್ಂಗೀಣ ಸ್ವಾಸ್ಥ್ಯ ಸಾಧಿಸಲು ಭಾರತೀಯ ಜ್ಞಾನ ವ್ಯವಸ್ಥೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…

2 hours ago

ಕಾವ್ಯ ದೊಂಬರಾಟವಲ್ಲ: ಕಾವ್ಯ ಸಂಸ್ಕೃತಿ ಯಾನಕ್ಕೆ ಚಾಲನೆ

ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ಬಸವರಾಜ ಸಾದರ ಅಭಿಪ್ರಾಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420