ಗ್ಯಾರಂಟಿ ಗೃಹ ಜ್ಯೋತಿ, ಗೃಹ ಲಷ್ಮಿ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ

0
104

ಕಲಬುರಗಿ: ನಗರದ ಸೇಡಂ ರಸ್ತೆಯ ಹಾರಕೂಡ ಚನ್ನಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಗ್ಯಾರಂಟಿ ಗೃಹ ಜ್ಯೋತಿ ಹಾಗೂ ಗೃಹ ಲಷ್ಮಿ ಎಂಬ ಕಾರ್ಯಕ್ರಮಕ್ಕೆ ನಗರದಲ್ಲಿ ಕಾಂಗ್ರೆಸ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಲಾಲ್ ಅಹ್ಮದ್ ಬಾಂಬೆಸೇಠ್, ಅಲ್ಲಮಪ್ರಭು ಪಾಟೀಲ, ಶರಣು ಮೋದಿ, ರೇವುನಾಯಕ ಬೇಳಮಗಿ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here