ರಾಜ್ಯಪಾಲರಿಂದ ಸಿಜಿಸಿ ಮೋಹನ್ ಕುಮಾರ್ ದಾನಪ್ಪನವರಿಗೆ ಪ್ರಶಂಸೆ

ಬೆಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ 72 ನೇ ಜನ್ಮ ದಿನದಂದು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಮತದಾನದ ಜಾಗೃತಿಗಾಗಿ 3 ಗಂಟೆಗಳ ಮ್ಯಾರಥಾನ್ ನಡೆಸಿ ದೇಶದ ಗಮನ ಸೆಳೆದ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರದ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪನವರಿಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಪತ್ರ ಬರೆದು ಅಭಿನಂದಿಸಿದ್ದಾರೆ

ರಾಜ್ಯಪಾಲರ ಪತ್ರದಲ್ಲಿ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಎಂಬ ಪರಿಕಲ್ಪನೆಯೊಂದಿಗೆ ದೇಶದ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನವದೆಹಲಿಯ ಕರ್ನಾಟಕ ಭವನದಿಂದ ಕೆಂಪುಕೋಟೆಯವರೆಗೆ ರಾಷ್ಟ್ರಧ್ವಜ ಮತ್ತು ಕರ್ನಾಟಕ ಧ್ವಜವನ್ನು ಹಿಡಿದು 3 ಗಂಟೆಗಳ ಕಾಲ ಮ್ಯಾರಥಾನ್ ನಡೆಸಿರುವುದು ತಿಳಿದು ತುಂಬಾ ಸಂತಸವಾಗಿದೆ

ಈ ಜಾಗೃತಿ ಮ್ಯಾರಥಾನ್ ಅನ್ನು “ಇಂಡಿಯಾ ಬುಕ್ ಆಫ್ ರೆಕಾರ್ಡ್”, “ಹಾರ್ವರ್ಡ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್” ಮತ್ತು “ಇನ್ಫ್ಲುಯೆನ್ಸರ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್” ನಲ್ಲಿ ಸೇರಿಸಲಾಗಿದೆ ಎಂದು ತಿಳಿಯಲು ನನಗೆ ಸಂತೋಷವಾಗಿದೆ.

ಈ ಸಂಧರ್ಭದಲ್ಲಿ ನಾನು ಈ ಅವಕಾಶವನ್ನು ಬಳಸಿಕೊಂಡು ತಮಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಾ, ತಮಗೆ ಶುಭಾಶಯಗಳನ್ನು ಈ ಪತ್ರದ ಮೂಲಕ ಕಳುಹಿಸಲಾಗಿದ್ದು ಮತ್ತು ನಿಮ್ಮ ಮುಂದಿನ ಪ್ರಯತ್ನಗಳಲ್ಲಿ ನೀವು ಭವ್ಯವಾದ ಯಶಸ್ಸನ್ನು ಕಾಣಲೆಂದು ಬಯಸುತ್ತೇನೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ತಿಳಿಸಿರುತ್ತಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

3 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

8 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

10 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420