ಕಲಬುರಗಿ: ನಾಳೆ ಅಂದರೆ ಫೆಬ್ರವರಿ 24, 25, ಮತ್ತು 26ರಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಲಕ್ಷಾಂತರ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆಗಳಿದ್ದು, ಉತ್ಸವದಲ್ಲಿ ಭಾಗವಹಿಸುವ ಮೊಬೈಲ್ ಗ್ರಾಹಕರಿಗೆ ನೆಟ್ವರ್ಕ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ಗುಲಬರ್ಗಾ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್ತು ಮಾಜಿ ಸದಸ್ಯ ಶಿವರಾಜ ಅಂಡಗಿ ಮನವಿ ಮಾಡಿದ್ದಾರೆ.
ಸ್ಮರಣೆ ಇತ್ತೀಚೆಗೆ ಹಾವೇರಿ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಫೋನಗಳು ಸ್ಪಬ್ದವಾಗಿದ್ದವು, ಅಂರ್ತಜಾಲ ಬಳಕೆ, ಯುಪಿಐ, ಫೋನಪೇಗಳೆಲ್ಲ ಸ್ಥಗಿತಗೊಂಡಿದ್ದವು ಜನರು ಸಂಪರ್ಕ ಕಡಿತದಿಂದ ಸಮ್ಮೇಳನದಲ್ಲಿ ಪುಸ್ತಕ ಖರೀದಿ ವಿವಿಧ ರೀತಿಯ ಖರೀದಿಗಳಿಗೆ ತೊಂದರೆಯುಂಟಾಗಿದ್ದು ನಾವು ಅನುಭವಿಸಿದ್ದೇವೆ ಆ ಅನುಭವದ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಕೂಡಾ ಆ ರೀತಿ ತೊಂದರೆಯಾಗದಂತೆ ಆಯೋಜಕರು ಜಾಗೃತಿ ವಹಿಸಬೇಕೆಂದು ಸ್ಥಳೀಯ ಕಂಪನಿಗಳ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…